ಅವರಿಬ್ಬರೂ ಆ ಸ್ಥಿತಿ ತಲುಪಿ ಬಂದಿದ್ದರು…

ಅಲ್ಲಾಸಾಬರು ಹಾಗೂ ಶಿವಣ್ಣನವರು ಇಬ್ಬರೂ ವಿಭಿನ್ನ ನೆಲೆ, ಪರಿಸರದಿಂದ ಬಂದವರು. ಇಬ್ಬರ ಜಾತಿ ಧರ್ಮಗಳು ಬೇರೆ. ಶಿಕ್ಷಣ, ಆರ್ಥಿಕ ಸ್ಥಿತಿ ವಿಭಿನ್ನ. ಒಬ್ಬರು ದೇವರ ಜಪತಪ ಮಾಡುತ್ತಾ ಸ್ವರ್ಗ ನರಕಗಳ ಬಗ್ಗೆ ಹೇಳುತ್ತಾ ಸತ್ತ ನಂತರದ ಜೀವನ ವಿವರಿಸುತ್ತಾ ಸಂಪೂರ್ಣವಾಗಿ ಧಾರ್ಮಿಕ ವಿಚಾರಗಳನ್ನು ನಂಬುತ್ತಾ ಜಗತ್ತಿನ ಪ್ರತಿಯೊಂದರ ಸೃಷ್ಟಿಯೂ ಆ ದೇವನಿಂದಾದ್ದು ಎಂದು ನಂಬಿ ಸಂಪ್ರದಾಯಬದ್ಧವಾಗಿ ಬದುಕುತ್ತಿರುವ ವ್ಯಕ್ತಿ.
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”

Read More