Advertisement

Tag: Telugu Story

ಗೀತೆಯ ಸಾರ: ಧನಪಾಲ ನಾಗರಾಜಪ್ಪ ಅನುವಾದಿಸಿದ ಸೈಯದ್ ಸಲೀಂ ಕತೆ

“ದಿಗಿಲುಗೆ ಪರ್ಯಾಯ ಪದದಂತೆ ನೀನು ಮುಖವನ್ನು ಹಾಗೆ ಯಾಕೆ ಮಾಡಿಕೊಂಡೆ? ಮೊದಲು ನೀನು ನನ್ನ ಬದುಕಿನ ವಿಷಮವಾದ ಸಂಗತಿಗಳಿಂದ ಹೊರಗೆ ಬಂದುಬಿಡು. ನಾವು ಹೀಗೆ ನೋವಿನಲ್ಲಿ ಕಳೆದುಕೊಂಡ ಯಾವ ನಿಮಿಷವೂ ಮತ್ತೆ ಮರಳಿ ಬರುವುದಿಲ್ಲ. ಜೀವನ ದೇವರ ಕೊಟ್ಟ ವರ. ಹಾಗೆಂದು ನನಗೆ ನೋವೇ ಇಲ್ಲ ಎಂದುಕೊಳ್ಳಬೇಡ. ಎದೆಯಾಳದಲ್ಲಿ ಮಡುಗಟ್ಟಿರುವ ನೋವು ಹರಿತವಾಗಿ ಸದಾ ಚುಚ್ಚುತ್ತಲೇ ಇರುತ್ತದೆ.”

Read More

ತಬ್ಬಲಿಗಳು: ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಅವರ ತೆಲುಗು ಕತೆ

“ಧೂಳು ಎಬ್ಬಿಸಿ ದಾಟಿದ ಹತ್ತಿಯ ಲಾರಿಯನ್ನು ದಾಟಿ ಮುಂದೆ ಸರಿಯುತ್ತಿದ್ದಂತೆ ಮತ್ತೆ ಶುರುಮಾಡಿದಳು. “ಈ ಹತ್ತಿಯೇ ಅಣ್ಣಾ, ಅವಳ ಕೊಂಪೆ ಮುಳುಗಿಸಿದ್ದು. ನೀರಿಲ್ಲದೆ ಬರ ಬಂದುಬಿಟ್ಟಿತು. ಸುಮ್ಮನಿರಲಾರದೆ ಹತ್ತಿ ಇಟ್ಟಿದ್ದಳು. ಹತ್ತಿ ಮನೆ ಹಾಳಾಗ. ಕೇಳಕ್ಕೇ ಹೊರತು ಮೇಲೇರಲೇ ಇಲ್ಲ. ಬೆಳೆದಾಗ ಬೆಲೆಯಿಲ್ಲ. ಬೆಲೆಯಿದ್ದಾಗ ಬೆಳೆಯಿಲ್ಲ. ಹಾಕಿದ ಬಂಡವಾಳವೆಲ್ಲ ವ್ಯರ್ಥವೇ. ಇರುವ ಭೂಮಿ ಮಾರಿದಳು. ಮಾರಿದ ಭೂಮಿಯನ್ನೇ ಬಾಡಿಗೆಗೆ ತೆಗೆದುಕೊಂಡಳು.”

Read More

ಬದರಿ ರೂಪನಗುಡಿ ಅನುವಾದಿಸಿದ ತೆಲುಗು ಕಥೆ ‘ಟೌನ್ ಬಸ್’

“ಆದ್ರೆ ಅಲ್ಲಿ ಯಾರೂ ಮಾತೂ ಕೇಳಿಸಿಕೊಳ್ತಿಲ್ಲ. ಟೌನ್ ಎಂಬ ಮಾಯಾವಿಯ ಸೆಳೆತಕ್ಕೆ ಸಿಕ್ಕಾಕೊಳ್ಳೋದಕ್ಕೆ ಹುಚ್ಚಿಗೆ ಬಿದ್ದವರಂಗೆ ನುಗ್ಗುತ್ತಿದ್ದರು. ಹೆಂಗಸರು, ಮಕ್ಕಳು, ವಯಸ್ಸಾದವರನ್ನ ಕಾಳಜಿಯಿಂದ, ಗೌರವದಿಂದ ನಡೆಸಿಕೊಳ್ಳಬೇಕು ಅಂತ ಯುದ್ಧದ ಸಮಯದಲ್ಲೂ ಪಾಲಿಸುವ ಸರಳವಾದ ಸೂತ್ರವನ್ನೂ ಮೀರಿದ, ಕಾಡಿನ ಮೃಗದ ಸ್ವಭಾವ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ