Advertisement

Tag: temple

ಚಂಬಲ್‌ನ ಡಕಾಯಿತರು ಕಾಪಾಡಿದ ವಿಗ್ರಹಗಳು

ನಮ್ಮ ದೇಶವನ್ನು ನೋಡಲು ಸರಿಯಾಗಿ ಒಂದು ಜನ್ಮ ಸಾಕಾಗಲ್ಲ. ಅಲೆದಾಡಲು ಇನ್ನೂ ಅದೆಷ್ಟು ಜನ್ಮಗಳು ಬೇಕೋ. ಅದರಲ್ಲೂ ಈ ಮಧ್ಯಪ್ರದೇಶ ರಾಜ್ಯವನ್ನು ನೋಡಲು ಅರ್ಧ ಜನ್ಮವೇ ಬೇಕೇನೋ. ಪ್ರಸ್ತುತ ನಾನು ಗ್ವಾಲಿಯರ್‌ನಿಂದ ೨೫ ಕಿ. ಮೀ ದೂರದಲ್ಲಿರುವ ಮೊರೇನಾ ಅನ್ನೋ ಜಿಲ್ಲೆಗೆ ಸೇರಿದ ಬಟೇಶ್ವರ ಗುಡಿಗಳು ಜೀವ ತಳೆದ ಕಥೆಯ ಬಗ್ಗೆ ಹೇಳಬೇಕು.  ಇವು ೮ ರಿಂದ ೧೦ ನೇ ಶತಮಾನದಲ್ಲಿ ನಿರ್ಮಾಣ ಆಗಿರಬಹುದು ಎನ್ನುತ್ತಾರೆ ಪುರಾತತ್ವಜ್ಞರು. ಆದರೆ ಇದು ಬೆಳಕಿಗೆ ಬಂದಿದ್ದು ೨೦೦೫ ರಿಂದ ಈಚೆಗೆ. ಅಲ್ಲೀ ತನಕ ಏನಾಗಿತ್ತು? ಯಾಕೆ ಯಾರೂ ಇಲ್ಲಿರುವ ವಿಗ್ರಹಗಳನ್ನು ಕಳುವು ಮಾಡಲಿಲ್ಲ? ಅವುಗಳನ್ನು ಚಂಬಲ್‌ ನ ಡಕಾಯಿತರು  ಪರೋಕ್ಷವಾಗಿ ಕಾಯುತ್ತಿದ್ದರು ಎಂದು ಬರೆಯುತ್ತಾರೆ ಗಿರಿಜಾ ರೈಕ್ವ.  ದೇವಸನ್ನಿಧಿ ಅಂಕಣದಲ್ಲಿ ಅವರ ಹೊಸ ಬರಹ ಇಲ್ಲಿದೆ.

Read More

ವಿಯೆಟ್ನಾಮ್ ನಲ್ಲಿರುವ ಚಂಪಾ ಸಾಮ್ರಾಜ್ಯದ ನೋಟಗಳು

ನಾಲ್ಕನೇ ಶತಮಾನದಿಂದ ೧೩ ನೇ ಶತಮಾನದ ವರೆಗೂ ಆಳಿದ ಚಂಪಾ ಸಾಮ್ರಾಜ್ಯವು ಆಮೇಲೆ ಚೈನಿಸ್ , ಡ ವಿಯೆಟ್ ಹಾಗೂ ಪ್ರಬಲರಾದ ಕಾಂಬೋಡಿಯಾದ ಖ್ಮೇರ್ ರಾಜರುಗಳಿಗೆ ಮಣಿದು ಕೊನೆಗೆ ಅಳಿದೇಹೊಯಿತು. ಅವರ ಭೌಗೋಳಿಕ ಪ್ರದೇಶಗಳನ್ನು ಇಂದ್ರಪುರ, ಅಮರಾವತಿ, ವಿಜಯಾ ಕೌತುರಾ ಮತ್ತು ಪಾಂಡುರಂಗ ಎಂದು ಕರೆಯುತ್ತಿದ್ದರು. ಮಿಸಾನ್ ಕಣಿವೆಯು ಅಮರಾವತಿಯ ಭಾಗವಾಗಿತ್ತು. ಅಲ್ಲಿಂದ ಅವರು ಶತ್ರುಗಳಿಂದ ಹಿಮ್ಮೆಟ್ಟಿ ಹೋದಂತೆ ಕಣಿವೆಯೂ ಅನಾಥವಾಗುತ್ತಾ ಹೋಯಿತು. ‘ದೇವ ಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ವಿಯೆಟ್ನಾಂ ಕುರಿತು ಬರೆದಿದ್ದಾರೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ