Advertisement

Tag: temple

ಚಂಬಲ್‌ನ ಡಕಾಯಿತರು ಕಾಪಾಡಿದ ವಿಗ್ರಹಗಳು

ನಮ್ಮ ದೇಶವನ್ನು ನೋಡಲು ಸರಿಯಾಗಿ ಒಂದು ಜನ್ಮ ಸಾಕಾಗಲ್ಲ. ಅಲೆದಾಡಲು ಇನ್ನೂ ಅದೆಷ್ಟು ಜನ್ಮಗಳು ಬೇಕೋ. ಅದರಲ್ಲೂ ಈ ಮಧ್ಯಪ್ರದೇಶ ರಾಜ್ಯವನ್ನು ನೋಡಲು ಅರ್ಧ ಜನ್ಮವೇ ಬೇಕೇನೋ. ಪ್ರಸ್ತುತ ನಾನು ಗ್ವಾಲಿಯರ್‌ನಿಂದ ೨೫ ಕಿ. ಮೀ ದೂರದಲ್ಲಿರುವ ಮೊರೇನಾ ಅನ್ನೋ ಜಿಲ್ಲೆಗೆ ಸೇರಿದ ಬಟೇಶ್ವರ ಗುಡಿಗಳು ಜೀವ ತಳೆದ ಕಥೆಯ ಬಗ್ಗೆ ಹೇಳಬೇಕು.  ಇವು ೮ ರಿಂದ ೧೦ ನೇ ಶತಮಾನದಲ್ಲಿ ನಿರ್ಮಾಣ ಆಗಿರಬಹುದು ಎನ್ನುತ್ತಾರೆ ಪುರಾತತ್ವಜ್ಞರು. ಆದರೆ ಇದು ಬೆಳಕಿಗೆ ಬಂದಿದ್ದು ೨೦೦೫ ರಿಂದ ಈಚೆಗೆ. ಅಲ್ಲೀ ತನಕ ಏನಾಗಿತ್ತು? ಯಾಕೆ ಯಾರೂ ಇಲ್ಲಿರುವ ವಿಗ್ರಹಗಳನ್ನು ಕಳುವು ಮಾಡಲಿಲ್ಲ? ಅವುಗಳನ್ನು ಚಂಬಲ್‌ ನ ಡಕಾಯಿತರು  ಪರೋಕ್ಷವಾಗಿ ಕಾಯುತ್ತಿದ್ದರು ಎಂದು ಬರೆಯುತ್ತಾರೆ ಗಿರಿಜಾ ರೈಕ್ವ.  ದೇವಸನ್ನಿಧಿ ಅಂಕಣದಲ್ಲಿ ಅವರ ಹೊಸ ಬರಹ ಇಲ್ಲಿದೆ.

Read More

ವಿಯೆಟ್ನಾಮ್ ನಲ್ಲಿರುವ ಚಂಪಾ ಸಾಮ್ರಾಜ್ಯದ ನೋಟಗಳು

ನಾಲ್ಕನೇ ಶತಮಾನದಿಂದ ೧೩ ನೇ ಶತಮಾನದ ವರೆಗೂ ಆಳಿದ ಚಂಪಾ ಸಾಮ್ರಾಜ್ಯವು ಆಮೇಲೆ ಚೈನಿಸ್ , ಡ ವಿಯೆಟ್ ಹಾಗೂ ಪ್ರಬಲರಾದ ಕಾಂಬೋಡಿಯಾದ ಖ್ಮೇರ್ ರಾಜರುಗಳಿಗೆ ಮಣಿದು ಕೊನೆಗೆ ಅಳಿದೇಹೊಯಿತು. ಅವರ ಭೌಗೋಳಿಕ ಪ್ರದೇಶಗಳನ್ನು ಇಂದ್ರಪುರ, ಅಮರಾವತಿ, ವಿಜಯಾ ಕೌತುರಾ ಮತ್ತು ಪಾಂಡುರಂಗ ಎಂದು ಕರೆಯುತ್ತಿದ್ದರು. ಮಿಸಾನ್ ಕಣಿವೆಯು ಅಮರಾವತಿಯ ಭಾಗವಾಗಿತ್ತು. ಅಲ್ಲಿಂದ ಅವರು ಶತ್ರುಗಳಿಂದ ಹಿಮ್ಮೆಟ್ಟಿ ಹೋದಂತೆ ಕಣಿವೆಯೂ ಅನಾಥವಾಗುತ್ತಾ ಹೋಯಿತು. ‘ದೇವ ಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ವಿಯೆಟ್ನಾಂ ಕುರಿತು ಬರೆದಿದ್ದಾರೆ. 

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ