Advertisement

Tag: temple

ಚಂಬಲ್‌ನ ಡಕಾಯಿತರು ಕಾಪಾಡಿದ ವಿಗ್ರಹಗಳು

ನಮ್ಮ ದೇಶವನ್ನು ನೋಡಲು ಸರಿಯಾಗಿ ಒಂದು ಜನ್ಮ ಸಾಕಾಗಲ್ಲ. ಅಲೆದಾಡಲು ಇನ್ನೂ ಅದೆಷ್ಟು ಜನ್ಮಗಳು ಬೇಕೋ. ಅದರಲ್ಲೂ ಈ ಮಧ್ಯಪ್ರದೇಶ ರಾಜ್ಯವನ್ನು ನೋಡಲು ಅರ್ಧ ಜನ್ಮವೇ ಬೇಕೇನೋ. ಪ್ರಸ್ತುತ ನಾನು ಗ್ವಾಲಿಯರ್‌ನಿಂದ ೨೫ ಕಿ. ಮೀ ದೂರದಲ್ಲಿರುವ ಮೊರೇನಾ ಅನ್ನೋ ಜಿಲ್ಲೆಗೆ ಸೇರಿದ ಬಟೇಶ್ವರ ಗುಡಿಗಳು ಜೀವ ತಳೆದ ಕಥೆಯ ಬಗ್ಗೆ ಹೇಳಬೇಕು.  ಇವು ೮ ರಿಂದ ೧೦ ನೇ ಶತಮಾನದಲ್ಲಿ ನಿರ್ಮಾಣ ಆಗಿರಬಹುದು ಎನ್ನುತ್ತಾರೆ ಪುರಾತತ್ವಜ್ಞರು. ಆದರೆ ಇದು ಬೆಳಕಿಗೆ ಬಂದಿದ್ದು ೨೦೦೫ ರಿಂದ ಈಚೆಗೆ. ಅಲ್ಲೀ ತನಕ ಏನಾಗಿತ್ತು? ಯಾಕೆ ಯಾರೂ ಇಲ್ಲಿರುವ ವಿಗ್ರಹಗಳನ್ನು ಕಳುವು ಮಾಡಲಿಲ್ಲ? ಅವುಗಳನ್ನು ಚಂಬಲ್‌ ನ ಡಕಾಯಿತರು  ಪರೋಕ್ಷವಾಗಿ ಕಾಯುತ್ತಿದ್ದರು ಎಂದು ಬರೆಯುತ್ತಾರೆ ಗಿರಿಜಾ ರೈಕ್ವ.  ದೇವಸನ್ನಿಧಿ ಅಂಕಣದಲ್ಲಿ ಅವರ ಹೊಸ ಬರಹ ಇಲ್ಲಿದೆ.

Read More

ವಿಯೆಟ್ನಾಮ್ ನಲ್ಲಿರುವ ಚಂಪಾ ಸಾಮ್ರಾಜ್ಯದ ನೋಟಗಳು

ನಾಲ್ಕನೇ ಶತಮಾನದಿಂದ ೧೩ ನೇ ಶತಮಾನದ ವರೆಗೂ ಆಳಿದ ಚಂಪಾ ಸಾಮ್ರಾಜ್ಯವು ಆಮೇಲೆ ಚೈನಿಸ್ , ಡ ವಿಯೆಟ್ ಹಾಗೂ ಪ್ರಬಲರಾದ ಕಾಂಬೋಡಿಯಾದ ಖ್ಮೇರ್ ರಾಜರುಗಳಿಗೆ ಮಣಿದು ಕೊನೆಗೆ ಅಳಿದೇಹೊಯಿತು. ಅವರ ಭೌಗೋಳಿಕ ಪ್ರದೇಶಗಳನ್ನು ಇಂದ್ರಪುರ, ಅಮರಾವತಿ, ವಿಜಯಾ ಕೌತುರಾ ಮತ್ತು ಪಾಂಡುರಂಗ ಎಂದು ಕರೆಯುತ್ತಿದ್ದರು. ಮಿಸಾನ್ ಕಣಿವೆಯು ಅಮರಾವತಿಯ ಭಾಗವಾಗಿತ್ತು. ಅಲ್ಲಿಂದ ಅವರು ಶತ್ರುಗಳಿಂದ ಹಿಮ್ಮೆಟ್ಟಿ ಹೋದಂತೆ ಕಣಿವೆಯೂ ಅನಾಥವಾಗುತ್ತಾ ಹೋಯಿತು. ‘ದೇವ ಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ವಿಯೆಟ್ನಾಂ ಕುರಿತು ಬರೆದಿದ್ದಾರೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ