Advertisement

Tag: the last tea shop of india

ಇಲ್ಲಿಂದಲೇ ಪಾಂಡವರು ಸ್ವರ್ಗಾರೋಹಣ ಮಾಡಿದರು

ಸರಸ್ವತಿ ನದಿ ಕಣ್ಣಿಗೆ ಕಾಣಸಿಗುವುದು ಇಲ್ಲಿ ಮಾತ್ರ ಮತ್ತು ಶ್ವೇತಶುಭ್ರವಾಗಿ, ರಭಸದಲ್ಲಿ ಹರಿಯುತ್ತಿದ್ದಾಳೆ. ಜ್ಞಾನದಾಯಿನಿ ಸರಸ್ವತಿ ಮಾತೆಗಿಲ್ಲೊಂದು ಅಪರೂಪದ ಮಂದಿರವಿದೆ. ಅಲ್ಲೇ ಅದರೆದುರೇ ಕಾಣುವ ಒಂದು ಹೆಬ್ಬೆರಳು ಗಾತ್ರದ ನೀರಿನ ಝರಿಯು ಮಾನಸ ಸರೋವರದಿಂದ ಬರುತ್ತಿದೆ ಎಂದು ತೋರುತ್ತಾರೆ ಇಲ್ಲಿನ ಜನ. ಇಲ್ಲಿ ಸರಸ್ವತಿ ಹುಟ್ಟಿ, ಹೆಚ್ಚಿನ ಆರ್ಭಟದಿಂದ ಕುಣಿಕುಣಿದು ಹರಿಯುತ್ತಿದ್ದಳಂತೆ. ಮಹಾಭಾರತ ರಚನೆಯಲ್ಲಿ ಮಗ್ನರಾಗಿದ್ದ ವ್ಯಾಸರಿಗೆ ಇವಳ ಸದ್ದು ಕೋಪ ತರಿಸಿತಂತೆ. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ