Advertisement

Tag: Thugs of India

ಗಿರಣಿವಡ್ಡರ್ ಮತ್ತು ಬಾವಿ ತೋಡುವ ಗಂಟಿಚೋರರು

‘ಈಗೀಗ ಗಿರಣಿ ಕೆಲಸದ ಬಗ್ಗೆ ಬೇಸರ ಬರುತ್ತಿತ್ತು. ಶ್ವಾಸಕೋಶದಲ್ಲಿ ಹತ್ತಿ ಸೇರಿ ಕಾರ್ಮಿಕರ ಆರೋಗ್ಯ ಹದಗೆಡುತ್ತಿತ್ತು. ಹಾಗಾಗಿ ಈ ಗಿರಣಿ ಕೆಲಸ ಬಿಡುವ ಮನಸ್ಸಾಗುತ್ತಿತ್ತು. ಸೂಪರ್ವೈಸರ್  ಹೆಂಡತಿಗೆ ಹೊಡೆದಂತೆ  ನಮಗೆ ಹೊಡೆಯುತ್ತಿದ್ದ. ಅಶ್ಲೀಲವಾಗಿ ಬೈಯುತ್ತಿದ್ದ. ಮಶೀನು ಹೊಲಸಾದರೆ ಬಡಿದು ಕೆಲಸದಿಂದ ಅರ್ಧಕ್ಕೆ ಕಳಿಸುತ್ತಿದ್ದ. ಊಟ ಮುಗಿಸಿಕೊಂಡು ಬರಲು ತಡವಾದರೆ ಹಸಿ ಬರಲಿನಿಂದ ಥಳಿಸುತ್ತಿದ್ದ. ಇಂಥಹ ಎಷ್ಟೋ ಅನ್ಯಾಯಗಳು ನೂಲಿನ ಗಿರಣಿಯಲ್ಲಿ ನಡೆಯುತ್ತಿದ್ದವು. ಒಂದು ಸಂಘಟನೆ ಕಟ್ಟಿ ಈ ಅನ್ಯಾಯ ತಡೆಗಟ್ಟಬೇಕೆಂದು ಅನ್ನಿಸುತ್ತಿತ್ತು.

Read More

ಕಳ್ಳತನಕ್ಕೆ ಗುಡ್ ಬೈ ಹೇಳಿದ ಗಂಟಿಚೋರರು ಮಾಡಿದ್ದೇನು?

ಆಗ ತುಡುಗು ಮಾಡುವುದು ಅವರ ಆರ್ಥಿಕತೆಯ ಪ್ರಧಾನ ಮೂಲವಾಗಿತ್ತು. ಅಂತೆಯೇ ಹಣ ಬಂಗಾರ ಮಾತ್ರವಲ್ಲದೆ ದಿನಬಳಕೆಯ ವಸ್ತುಗಳನ್ನು ಹೆಚ್ಚು ತುಡುಗು ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಈ ಸಮುದಾಯವು ಮುಖ್ಯವಾಗಿ ತುಡುಗು ಮಾಡುವ ಉದ್ದೇಶದಲ್ಲಿ ಹೊಟ್ಟೆಪಾಡಿನ ಅನಿವಾರ್ಯತೆ ಇತ್ತು. ಹಾಗಾಗಿ ಹಿಂದೆಯೂ ಕೂಡ ಈ ಸಮುದಾಯದಲ್ಲಿ ತುಡುಗುತನ ಇದ್ದದ್ದು ಹೆಚ್ಚಾಗಿ ಹಸಿವನ್ನು ನೀಗಿಸುವ ವಸ್ತುಸಂಗತಿಗಳಿಗೆ ಸಂಬಂಧಿಸಿದ್ದು ಎನ್ನುವುದನ್ನು ಗಮನಿಸಬೇಕು.
ಡಾ.ಅರುಣ್ ಜೋಳದ ಕೂಡ್ಲಿಗಿ ಬರೆಯುವ ‘ಗಂಟಿಚೋರರ ಕಥನಗಳು’ ಸರಣಿಯ ಹತ್ತನೆಯ ಕಂತು.

Read More

ಗಂಟಿಚೋರರೇ ನೆನಪಿಟ್ಟುಕೊಂಡ ಕಥನಗಳಲ್ಲಿದೆ ಚರಿತ್ರೆ

ಸೇಟ್‌ಜೀ ಒಬ್ಬರು ಬೆಂಗಳೂರಿನಿಂದ ಮುಂಬೈಗೆ ಹೆಚ್ಚುವರಿ ಗೋಲ್ಡ್ ಬಿಸ್ಕೆಟ್ ಸಾಗಿಸುವ ಮಾಹಿತಿ ಸಂಗ್ರಹಿಸಿ ಪ್ಲಾನ್ ಮಾಡಿದಂತೆ ಅವರೆಲ್ಲ ಸೇರಿ ‘ರಾಬರಿ’ ಮಾಡಿದರು. ಎಲ್ಲವೂ ಪ್ಲಾನ್ ಪ್ರಕಾರವೇ ನಡೆಯಿತು, ಆದರೆ ತಪ್ಪಿಸಿಕೊಳ್ಳುವಾಗ ಈ ಟೀಮಿನ ಇಬ್ಬರು ಸಿಕ್ಕಿಹಾಕಿಕೊಂಡರು.  ಮರುದಿನ ದೊಡ್ಡ ಸುದ್ದಿಯಾಯಿತು. ಸಿಕ್ಕಿಹಾಕಿಕೊಂಡ ಸದಸ್ಯರು ಕಳ್ಳತನದ ಕುರಿತು ಬಾಯಿಬಿಡಲಿಲ್ಲ. ಆಗ ಪೊಲೀಸರೊಂದು ಉಪಾಯ ಮಾಡಿ, ಬಂಧಿತರನ್ನು ಬಿಡುಗಡೆ ಮಾಡಲು ನಿರ್ಧರಿಸಿದರು. ಮುಂದೇನಾಯಿತು ?
‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಡಾ.ಅರುಣ್ ಜೋಳದ ಕೂಡ್ಲಿಗಿ ಬರಹ. 

Read More

ಗಂಟಿಚೋರರ ತುಡುಗಿನ ಲೋಕ

ಇದೊಂದು ಭಿನ್ನವಾದ ಕಳವು. ಮೊದಲೇ ಇಂತಹ ಊರಲ್ಲಿ ನಾಟಕ, ಬಯಲಾಟ ಅಥವಾ ಪಾರಿಜಾತ ನಡೆಯುವ ಸುದ್ದಿ ತಿಳಿದು, ಆ ನಾಟಕದ ರಾತ್ರಿ ಕಳ್ಳತನ ಮಾಡುವುದಕ್ಕೆ ಆಯಾ ಊರುಗಳಲ್ಲಿ ಮೊದಲೇ ಸುತ್ತಿ ಶ್ರೀಮಂತರ ಮನೆಗಳನ್ನು ಗುರುತು ಮಾಡಿ ತುಡುಗು ಮಾಡುತ್ತಿದ್ದರು. ಮುಖ್ಯವಾಗಿ ಹಿಂದೆ ಉತ್ತರ ಕರ್ನಾಟಕದಲ್ಲಿ ನಿರಂತರವಾಗಿ ನಾಟಕಗಳು ನಡೆಯುತ್ತಿದ್ದುದರಿಂದ ಇದರ ಲಾಭವನ್ನು ಗಂಟಿಚೋರರು ತುಡುಗು ಮಾಡಲು ಬಳಸುತ್ತಿದ್ದರು. ಅರುಣ್ ಜೋಳದ ಕೂಡ್ಲಿಗಿ ಬರೆಯುವ ಗಂಟಿಚೋರರ ಕಥನದ ಐದನೆಯ ಕಂತು ಇಲ್ಲಿದೆ.

Read More

`ಗಂಟಿಚೋರರು’ ಮೂಲತಃ ಸೈನಿಕರಾಗಿದ್ದರೆ?

ಠಕ್ಕರ ಹಿನ್ನೆಲೆಯಲ್ಲಿ ಗಂಟಿಚೋರರನ್ನು ನೋಡಿದರೆ ಮತ್ತೊಂದು ಆಯಾಮ ತೆರೆದುಕೊಳ್ಳುತ್ತದೆ. ಠಕ್ಕರು ದೊಡ್ಡಮಟ್ಟದ ಲೂಟಿ, ಕೊಲೆ ಸುಲಿಗೆ ಮುಂತಾದವುಗಳ ಮೂಲಕ ಜನರನ್ನು ಭಯಭೀತರನ್ನಾಗಿಸುತ್ತಿದ್ದರು. ಅವರು ಹೆಚ್ಚಾಗಿ ವ್ಯಾಪಾರಿಗಳನ್ನು ಲೂಟಿ ಮಾಡುತ್ತಿದ್ದರು. ಹಾಗಾಗಿ ಇವರು ಒಂದು ರೀತಿಯಲ್ಲಿ ಅಲೆಮಾರಿ ಕಳ್ಳರಾಗಿದ್ದರು. ಆದರೆ ಗಂಟಿಚೋರರ ಹೆಸರಲ್ಲೇ ‘ಗಂಟುಕಳ್ಳರು’ ಎಂದಿರುವುದು ಇವರ ಕಳ್ಳತನದ ಸ್ವರೂಪವನ್ನು ಕಾಣಿಸುತ್ತದೆ. ಹೀಗಾಗಿಯೇ ಇವರನ್ನು ಸಂತೆಕಳ್ಳರು ಎಂದೂ ಕರೆಯುತ್ತಿದ್ದರು. 
ಅರುಣ್ ಜೋಳದ ಕೂಡ್ಲಿಗಿ ಬರೆಯುವ ಗಂಟಿಚೋರರ ಕಥನದ ಮೂರನೇಯ ಕಂತು ಇಲ್ಲಿದೆ.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ