Advertisement

Tag: Translated poem

ಗಯಾನಾ ದೇಶದ ಕವಿ ಮಾರ್ಟಿನ್ ಕಾರ್ಟರ್: ಎಸ್. ಜಯಶ್ರೀನಿವಾಸ ರಾವ್ ಸರಣಿ

ಕಾರ್ಟರ್ ತನ್ನ ಕವಿತೆಗಳಲ್ಲಿ, ಸರಳವಾದ, ಸ್ಪಷ್ಟವಾದ ಶೈಲಿಯನ್ನು ಇಷ್ಟಪಡುತ್ತಾರೆ. ದೀರ್ಘವಾದ ಸಂಕೀರ್ಣ ಕವಿತೆಗಳಿಗಿಂತ ಸರಳವಾದ ಕವಿತೆಗಳನ್ನು ಬರೆಯುವುದು ಹೆಚ್ಚು ಕಷ್ಟ ಎಂದು ಅವರ ಅಭಿಪ್ರಾಯ. ಸರಿಯಾಗಿರುವುದು ಮುಖ್ಯ. “ಇದು ಇದಕ್ಕೆ ಸರಿ ಅಥವಾ ಅದಕ್ಕೆ ಸರಿ ಎಂಬ ಪ್ರಶ್ನೆಯಲ್ಲ, ಅದು ಸರಿಯಾಗಿದೆ ಅಂತ ಅನಿಸಬೇಕು, ಅಷ್ಟೆ. ಕೆಲವೊಮ್ಮೆ ನಿಮಗೆ ಕವಿತೆಗಳ ಪುಸ್ತಕವೊಂದು ಸಿಗುತ್ತದೆ, ಅದರಲ್ಲಿ ಒಂದು ಕವಿತೆಯು ಕವಿ ಹೇಳುತ್ತಿರುವ ವಿಷಯಕ್ಕೆ ಸಂಪೂರ್ಣವಾಗಿ ಸರಿಯಾಗಿರಬಹುದು…
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಗಯಾನಾ (Guyana) ದೇಶದ ಖ್ಯಾತ ಕವಿ ಮಾರ್ಟಿನ್ ಕಾರ್ಟರ್-ರವರ (Martin Carter, 1927-1997) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಜೀವನ ಬಿಂಬದ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಚೆಪಾವ್ಸಕಾಯ್ಟೆಯವರು ನೆಲದ ಮೇಲೆ ಭದ್ರವಾಗಿ ನಿಂತಿರುವ ಕವಿ. ಅವರ ರೂಪಕಗಳು ಒರಟಾಗಿರುತ್ತವೆ, ಮಣ್ಣಿನ ಕಂಪು ಸೂಸುತ್ತವೆ, ಕೆಲವೊಮ್ಮೆ ಸರ್ವೇಸಾಮಾನ್ಯವಾಗಿರುತ್ತವೆ. ಯಾವ ವಿಷಯವೂ ಅವರನ್ನು ಬುಡಸಮೇತ ಕಿತ್ತುಹಾಕಲು ಅಥವಾ ಸ್ವರ್ಗಕ್ಕೆ ಏರಿಸಲು ಸಾಧ್ಯವಿಲ್ಲ. ಅವರ ಕಾವ್ಯ ಪ್ರಪಂಚ ವಿಶೇಷವಾಗಿ ಬೆಚ್ಚನೆಯ ಹಿತವಾದ ಪ್ರಪಂಚ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ