Advertisement

Tag: Translated story

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

ಮಧ್ಯರಾತ್ರಿ ನನಗೆ ಎಚ್ಚರವಾದಾಗ ಇಜುಮಿ ಇರಲಿಲ್ಲ. ನಾನು ಹಾಸಿಗೆಯ ಪಕ್ಕದಲ್ಲಿದ್ದ ಗಡಿಯಾರವನ್ನು ನೋಡಿದೆ. ಹನ್ನೆರಡು ಮೂವತ್ತು. ತಡಕಾಡುತ್ತಾ ಲ್ಯಾ೦ಪ್ ಹಚ್ಚಿದೆ. ರೂಮಿನ ಸುತ್ತ ದೃಷ್ಟಿ ಹಾಯಿಸಿದೆ. ನಾನು ಗಾಢ ನಿದ್ರೆಯಲ್ಲಿದ್ದಾಗ ಯಾರೋ ಕದ್ದು ಒಳ ನುಗ್ಗಿ ಸುತ್ತಲೂ ನಿಶ್ಯಬ್ದವನ್ನು ಹರಡಿಟ್ಟು ಹೋದ ಹಾಗೆ ಎಲ್ಲವೂ ಸ್ತಬ್ದವಾಗಿದ್ದವು. ನಾನು ಎದ್ದು ಹೊರಗೆ ಬಂದು ಹಾಲಿನಲ್ಲಿ ಹುಡುಕಾಡಿದೆ. ಇಜುಮಿ ಅಲ್ಲಿರಲಿಲ್ಲ.
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಪ್ರಸಿದ್ಧ ಕತೆಗಾರ ಹರುಕಿ ಮುರಕಮಿ ಕತೆ “ಮನುಷ್ಯನನ್ನು ತಿನ್ನುವ ಬೆಕ್ಕುಗಳು”

Read More

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

“ಸಿಂಬೆಯಾಗಿ ಆನೆಯ ಲಾಯದ ಬಳಿ ಬಿದ್ದಿದ್ದ ಸರಪಳಿಯನ್ನು ನೋಡಿದಾಗ ನನಗೆ ದಟ್ಟ ಕಾಡಿನಲ್ಲಿರುವ ಪಾಳುಬಿದ್ದಿರುವ ಪುರಾತನ ಅರಮನೆಯ ನಿಧಿಯನ್ನು ಕಾಯುವ ಯಾವುದೋ ಒಂದು ದೈತ್ಯ ಸರ್ಪದ ನೆನಪಾಗಿ ಬೆಚ್ಚಿಬಿದ್ದೆ. ಆನೆಯಿಲ್ಲದ ಕೆಲವೇ ತಿಂಗಳುಗಳಲ್ಲಿ ಆ ಜಾಗ ನಿರ್ಜನವಾಗಿಯೂ, ವಿನಾಶಕಾರಿಯಾಗಿಯೂ ತೋರುತ್ತ, ಒಂದು ಅಸ್ವಸ್ಥ ದೈತ್ಯ ಮೋಡ…”

Read More

ಆರ್. ವಿಜಯರಾಘವನ್ ಅನುವಾದಿಸಿದ ಜ್ಯಾಕ್ ಆಲ್ಸನ್ ಬರೆದ ಇಂಗ್ಲಿಷ್ ಕಥೆ

“ಮಂಗಿಯಾರೊಟ್ಟಿ ಮುದುಕನಿಗೆ ಕೈ ಚಾಚಿ ಕಂದಕದಿಂದ ಹೊರಗೆಳೆದು, ಒಣಹುಲ್ಲಿನ ಗೊಂಬೆಯಂತೆ ಅವನನ್ನ ಕ್ಷಣ ಎತ್ತಿ ಹಿಡಿದು ಕಾಲು ಗಾಳಿಯಲ್ಲಿ ತೇಲಿಸಿ ಕೆಳಕ್ಕಿಳಿಸಿದ. ಮುದುಕ ಒಂದು ಮೀಟರ್ ಎತ್ತರಕ್ಕಿಂತ ಹೆಚ್ಚಿಲ್ಲ ಎಂದು ನಾನು ಕಂಡುಕೊಂಡೆ. ಅವನು ತನ್ನ ತೋಳಿನ ಕೆಳಗೆ ಬೃಹತ್ ಬ್ರೀಫ್ ಕೇಸ್ ಅನ್ನು ಹಿಡಿದಿದ್ದ…”

Read More

’ಯಕ್!’:ಬಿ.ವಿ.ಭಾರತಿ ಅನುವಾದಿಸಿದ ಸಾದತ್ ಹಸನ್ ಮಾಂಟೋ ಕಥೆ

“ಅವನು ಹಾಸಿಗೆಗೆ ಹಿಂತಿರುಗುವುದರಲ್ಲೇ ನಾನು ಹಾರಿಹೋಗಿ ದೀಪವಾರಿಸಿದೆ. ಆ ಕೂಡಲೇ ಮತ್ತೆ ಗಾಭರಿಗೊಂಡ ಅವನು! ಅಬ್ಬ, ಎಂಥ ತಮಾಷೆ ಎನ್ನುತ್ತೀ ಇಡೀ ರಾತ್ರಿ! ಒಮ್ಮೆ ಕತ್ತಲು, ಮತ್ತೊಮ್ಮೆ ಬೆಳಕು, ಮತ್ತೊಮ್ಮೆ ಬೆಳಕು, ಇದ್ದಕ್ಕಿದ್ದಂತೆ ಕತ್ತಲು…..! ಬೆಳಗಿನ ಜಾವದಲ್ಲಿ ಮೊದಲ ಟ್ರಾಮಿನ ಸದ್ದು ಕಿವಿಗೆ ಬಿದ್ದಿದ್ದೇ ತಡ, ಬೇಗ ಬೇಗ ಬಟ್ಟೆ ಹಾಕಿದವನೇ ಎದ್ದು ಬಿದ್ದು ಓಡಿಹೋದ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ