Advertisement

Tag: Traslated Story

ಸತ್ತ ಕವಿಯ ನೆನೆದು ಅಳುವ ದೇವರು..: ಎಸ್. ಜಯಶ್ರೀನಿವಾಸ ರಾವ್ ಸರಣಿ

ಲ್ಯಾಟ್ವಿಯಾದ ಪ್ರಮುಖ ಕವಿ ಮಾರಿಸ್ ಸಲೇಯ್ಸ್-ರ ಪ್ರಕಾರ ರೊನಲ್ಡ್ಸ್ ಬ್ರಾಯ್ಡಿಸ್-ರು ತಮ್ಮ ನಾಲ್ಕನೆಯ ಸಂಕಲನ “ಜೀರೋ ಸಮ್”-ನಲ್ಲಿ ತಮ್ಮ ಹಿಂದಿನ ಕವನ ಸಂಕಲನಗಳ ಪ್ರತಿಧ್ವನಿಗಳನ್ನು ಸಮತೋಲಿತ ವಿನ್ಯಾಸದಲ್ಲಿ ಹೊಸ ಮೋಟೀಫ಼್-ಗಳೊಂದಿಗೆ ಸಂಯೋಜಿಸುವ ಮೂಲಕ ತನ್ನ ಕಾವ್ಯ-ಕಾರ್ಯದ ಒಂದು ಹಂತಕ್ಕೆ ಮುಕ್ತಾಯದ ಗಂಟು ಹಾಕುತ್ತಾರೆ. ಆದರೆ ನಗುವಿನ ಮೂಲ ಸ್ವರೂಪ ಮತ್ತು ನಗುವ ಸಾಮರ್ಥ್ಯದ ಪ್ರಶ್ನೆಯು ಇಲ್ಲಿಯೂ ಕೇಂದ್ರದಲ್ಲೇ ನೆಲೆಸಿದೆಯೆಂದನ್ನುತ್ತಾರೆ ಸಲೇಯ್ಸ್.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ತಬ್ಬಲಿಗಳು: ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಅವರ ತೆಲುಗು ಕತೆ

“ಧೂಳು ಎಬ್ಬಿಸಿ ದಾಟಿದ ಹತ್ತಿಯ ಲಾರಿಯನ್ನು ದಾಟಿ ಮುಂದೆ ಸರಿಯುತ್ತಿದ್ದಂತೆ ಮತ್ತೆ ಶುರುಮಾಡಿದಳು. “ಈ ಹತ್ತಿಯೇ ಅಣ್ಣಾ, ಅವಳ ಕೊಂಪೆ ಮುಳುಗಿಸಿದ್ದು. ನೀರಿಲ್ಲದೆ ಬರ ಬಂದುಬಿಟ್ಟಿತು. ಸುಮ್ಮನಿರಲಾರದೆ ಹತ್ತಿ ಇಟ್ಟಿದ್ದಳು. ಹತ್ತಿ ಮನೆ ಹಾಳಾಗ. ಕೇಳಕ್ಕೇ ಹೊರತು ಮೇಲೇರಲೇ ಇಲ್ಲ. ಬೆಳೆದಾಗ ಬೆಲೆಯಿಲ್ಲ. ಬೆಲೆಯಿದ್ದಾಗ ಬೆಳೆಯಿಲ್ಲ. ಹಾಕಿದ ಬಂಡವಾಳವೆಲ್ಲ ವ್ಯರ್ಥವೇ. ಇರುವ ಭೂಮಿ ಮಾರಿದಳು. ಮಾರಿದ ಭೂಮಿಯನ್ನೇ ಬಾಡಿಗೆಗೆ ತೆಗೆದುಕೊಂಡಳು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ