Advertisement

Tag: Travel

ಈ ಜಗ ಸೋಜಿಗ….: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಊರ ಚಾವಡಿಯಲ್ಲೊಂದು ಕೊಳ. ಕೊಳದ ಸನಿಹ ಗಡಿ ಹಾಕಿದಂತೆ ಹರಿವ ಚಂದ್ರಾನದಿ ಮತ್ತು ಕೊಳಲ ರಾಗ ತೆಗೆಯುವ ಸೀಸು ಜಲಧಾರೆ. ಸದಾ ಪ್ರಶಾಂತ ಸನ್ನಿಧಿ. ಅದರ ಸೌಂದರ್ಯಕ್ಕೆ ಮರಳಾಗದೇ ಮರಳಿದವರಿಲ್ಲ. ಗಂಟೆಗೆ ಸಾವಿರ ಸಾವಿರ ಕ್ಯೂಸೆಕ್ಸ್‌ ನೀರನ್ನ ಧರೆಗಿಳಿಸುವ ಭಗೀರಥ, ಸೀಸು ಜಲಧಾರೆ. ೨೪ ಗಂಟೆಯೂ ಬೇಸರಿಸದೆ ಬಸವಳಿಯದೇ ಸುರಿವ ಜಲಧಾರೆ ಎಂದು ಬತ್ತುವುದೆಂದು ಹೋಟೆಲ್‌ ಮಾಲಿಕನಲ್ಲಿ ಕೇಳಿದೆ. ಇಲ್ಲಿಯವರೆಗೆ ಬತ್ತಿದ್ದೇ ಇಲ್ಲವೆಂದ! ಹಿಮ ಟೋಪಿಗಳನ್ನು ಕರಗಿಸುತ್ತಲೇ ಇರುತ್ತದೆ. ಮತ್ತೆ ಮತ್ತೆ ನೀರುಣಿಸುವ ಚಂದ್ರಾ ನದಿಯ ಹಿಮಗಡ್ಡೆಗಳು!
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಸವಾರಿ ಹೊರಡುವ ಮುನ್ನ ಕೇಳಿರಿ ಸಲಹೆಗಳನ್ನ

ಸ್ಥಳೀಯರ ಜೊತೆಗಿನ ಮಾತು ಪ್ರವಾಸದ ಹೊರಹನ್ನು ಮತ್ತಷ್ಟು ಹೆಚ್ಚಿಸಿ, ಮಾಹಿತಿಯೊದಗಿಸಿ ಅರ್ಥಪೂರ್ಣವೆನಿಸುತ್ತದೆ. ಹಾಗೆ ಮಾತನಾಡುವಾಗ ವೈಯಕ್ತಿಕ ಮಾಹಿತಿ ಕೊಡುವುದರಿಂದ ದೂರ ಉಳಿಯುವುದು ಮತ್ತು ಧಾರ್ಮಿಕ ಹಾಗು ಆಹಾರದಂತಹ ಸೂಕ್ಷ್ಮ ವಿಚಾರಗಳ ಬಗ್ಗೆ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳದಿರುವುದು ಸ್ವಾಗತಾರ್ಹ. ಅರೆಬರೆ ರಾಜಕೀಯ ಜ್ಞಾನದಿಂದ ನಮ್ಮ ದೇಶದ ಬಗ್ಗೆ ಚೀಳು ಅಭಿಪ್ರಾಯ ಬರದಂತೆ ಮಾತನಾಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಬೇರೆಯವರ ಮಕ್ಕಳನ್ನು ಹಿರಿಯರ ಅನುಮತಿಯಿಲ್ಲದೆ ಮುದ್ದು ಮಾಡುವ ಬಗ್ಗೆ ಎಚ್ಚರಿಕೆ ಇರಬೇಕು. ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ  ಪ್ರವಾಸಕ್ಕೆ ಬೇಕಾದ ಸಲಹೆಗಳನ್ನು ನೀಡಿದ್ದಾರೆ. 

Read More

ಹಿಮಹಾಸಿನ ಮೇಲೆ ಚುಕ್ಕಿ ಎಣಿಸಿದ ಖುಷಿ

ಚಾರಣ ಪ್ರಾಂಭವಾದ ಸುಮಾರು ಒಂದು ಘಂಟೆಯ ನಂತರ ಎಲ್ಲರನ್ನೂ ಹಿಮದ ಮೇಲೆ ಮಲಗಿ ಸುಧಾರಿಸಲು ಹೇಳಿದ ನಮ್ಮ ಗೈಡ್ ಇನ್ನೊಂದು ಸೂಚನೆಯನ್ನೂ ಕೊಟ್ಟರು. ಕಣ್ಣು ಮುಚ್ಚಿ ಮೌನವನ್ನು ಆನಂದಿಸಬೇಕು. ಅಲ್ಲಿಯವರೆಗೂ ಗಿಜಿ ಗಿಜಿ ಎನ್ನುತ್ತಿದ್ದ ಗುಂಪು ತಕ್ಷಣ ಮೌನವಾಯಿತು. ಮೌನ ಆಚರಿಸಿ ಅಂತರ್ಮುಖಿಯಾಗುವುದೊ ಅಥವಾ ಕಣ್ಣಿನ ಮೇಲಿರುವ ತಾರಾಗಣವನ್ನು ಲೆಕ್ಕ ಹಾಕುವುದೋ ಎನ್ನುವ ಗೊಂದಲ. ಗುರುದತ್ ಅಮೃತಾಪುರ ಪ್ರವಾಸ ಕಥನ

Read More

ಕರೆಂಟು ಬಂದರೆ ಆರೋಗ್ಯ ಹಾಳಾಗುತ್ತಾ?

‘ಜಬ್ ವಿ ಮೆಟ್’ ಸಿನೆಮಾ ನೋಡಿದಾಗಲಿಂದ ಕೂಡ ಆ ಕರೀನ ಕಪೂರ್‌ಳ ಸ್ಟೈಲ್‌ನಲ್ಲೇ ಶಾಹಿದ್‌ನಂತಹ ಬೆಣ್ಣೆ ಹುಡುಗನೊಬ್ಬನ ಜೊತೆ ಒಂದು ರಾತ್ರಿ ಹಳ್ಳಿಯೊಂದರಲ್ಲಿ ಎಗ್ಸ್ಯಾಕ್ಟ್ಲೀ ಹಾಗೇ ಕಳೆಯಬೇಕೆನ್ನುವ ಬಯಕೆ ಉಂಟಾಗಿದ್ದದ್ದು ಸುಳ್ಳಲ್ಲ. ಅದೇ ಆಸೆಯಲ್ಲಿ ಹೊಕ್ಕೆ ರತ್ನಾಲ್ ಎನ್ನುವ ಹಳ್ಳಿಯೊಂದನ್ನು. ಕಚ್ ಎನ್ನುವ ಬಿಳಿ ಮರಳುಗಾಡಿನ ಪುಟ್ಟದಾದ ಚೊಕ್ಕವಾದ ಹಳ್ಳಿಯದು. ಆ ಬೆಳದಿಂಗಳಲ್ಲಿ ಸಿನೆಮಾದಲ್ಲಿ ಆಗೋ ಹಾಗೆ ಬೆಂಕಿಗೆ ಬೆಣ್ಣೆ ಕರಗಲೇ ಇಲ್ಲ ಕಾರಣ ನನ್ನ ವಾಚಾಳಿತನ!

Read More

ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ ಇಂದು ಆರಂಭ

ಸದಾ ಹೊಸ ನೋಟವನ್ನು ಕೊಡುವ ಪ್ರವಾಸವೆಂದರೆ ಎಲ್ಲರಿಗೂ ಇಷ್ಟ. ಬೆಟ್ಟಗಳನ್ನು ಏರುವುದು, ಹೊಸ ಜನರ ಭೇಟಿ ಮಾಡುವುದು,  ವಿವಿಧ ಪ್ರದೇಶಗಳ ಹಿನ್ನೆಲೆ ಅರಿಯುವುದೆಂದರೆ ಅಂಜಲಿ ರಾಮಣ್ಣ ಅವರಿಗಿಷ್ಟ. ಮಕ್ಕಳ ಹಕ್ಕುಗಳ ಹೋರಾಟಗಾರ್ತಿಯಾಗಿ, ಮಹಿಳಾ ಹಕ್ಕುಗಳ ಬಗ್ಗೆ ನಿಖರವಾದ ನಿಲುವುಗಳನ್ನು ಹೇಳಬಲ್ಲ ಅವರು, ತಮ್ಮ ಸೂಕ್ಷ್ಮ ಒಳನೋಟಗಳನ್ನು ‘ಫ್ಯಾಮಿಲಿ ಕೋರ್ಟ್ ಕಲಿಕೆ’ ಎಂಬ ಶೀರ್ಷಿಕೆಯಡಿ ಮಂಡಿಸುವುದುಂಟು. 

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ