Advertisement

Tag: Umadevi Urala

ಸರ್ ಎಂ. ವಿಶ್ವೇಶ್ವರಯ್ಯ ಕುರಿತ ಪುಸ್ತಕದ ಬಗ್ಗೆ ಕೆ.ಆರ್.ಉಮಾದೇವಿ ಉರಾಳ ಬರಹ

“ದಿವಾನರಾದ ಅವಧಿಯಲ್ಲಿ ಮಹಾರಾಜರೊಂದಿಗೆ ಒಮ್ಮೆ ಕೆಮ್ಮಣ್ಣುಗುಂಡಿಗೆ ಹೋಗಿದ್ದಾಗ ಸೂರ್ಯೋದಯಕ್ಕೂ ಮೊದಲೇ ಎದ್ದು ವಾಯುವಿಹಾರ ಕೈಗೊಂಡಿದ್ದ ಸರ್ ಎಂ.ವಿ.ಯವರಿಗೆ ಮಣ್ಣಿನ ರಾಶಿಯಲ್ಲಿನ ಬೆಣಚುಕಲ್ಲುಗಳು ಕಣ್ಣಿಗೆ ಬೀಳುತ್ತವೆ. ಅವನ್ನು ಸೂರ್ಯನ ಬೆಳಕಲ್ಲಿ ಹಿಡಿದು ನೋಡಿದ ಅವರು ಉದ್ಗರಿಸುತ್ತಾರೆ. “ನಾವು ಕಲ್ಲಿದ್ದಲಿಗಾಗಿ ಇನ್ನು ಬರ್ಮಿಂಗ್ ಹ್ಯಾಂ ನತ್ತ ನೋಡಬೇಕಿಲ್ಲ!” ಮುಂದೆ ಅದಿರಿನ ನಿಕ್ಷೇಪಗಳನ್ನು ಗಮನಿಸುತ್ತಾರೆ.”
ಜಿ.ವಿ.ಸಂಗಮೇಶ್ವರ ಬರೆದ ‘ಕಬ್ಬಿಣದ ಕಥೆ ವ್ಯಥೆ’ ಪುಸ್ತಕದ ಬಗ್ಗೆ ಕೆ.ಆರ್.ಉಮಾದೇವಿ ಉರಾಳ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ