Advertisement

Tag: UR Anathamurthy

ಖಂಡಕಾವ್ಯಕ್ಕೊಂದು ಪ್ರವೇಶ: ಯು.ಆರ್.ಅನಂತಮೂರ್ತಿ ಮುನ್ನುಡಿ

ಆತ್ಮ ಸಫಲತೆಗಾಗಿ ಆತ್ಮಾರ್ಪಣೆ ಮಾಡಿಕೊಳ್ಳುವ ಹೆಣ್ಣು ಪ್ರಣಯಿನಿಯಾಗಿಯೂ, ಹೆಂಡತಿಯಾಗಿಯೂ, ಮಗಳಾಗಿಯೂ, ತಾಯಿಯಾಗಿಯೂ, ‘ಬಜಾರಿ’ಯಾಗಿಯೂ ಅವನಿಗೆ ಒದಗುತ್ತಾಳೆ. ಇದನ್ನು ನಟಿಸಿ ತೋರಲು ತೇಜಶ್ರೀ ಕವನದಲ್ಲಿ ಒಂದು ಅಪರೂಪದ ಕಾವ್ಯ ಪ್ರಯೋಗವಿದೆ. ಇಲ್ಲಿ ಬರುವ ಅವನು ಪುರಾಣದ ಕೃಷ್ಣನೂ ಹೌದು, ನಿಜದ ಅವನೂ ಹೌದು. ಹಾಗೆಯೇ ರಾಧೆ ಪುರಾಣದ ರಾಧೆಯೂ ಹೌದು, ನಿಜದ ಅವಳೂ ಹೌದು. ಈ ಎರಡು ಸತ್ಯಗಳೂ ಒಟ್ಟಾಗಿ ನಮಗೆ ಭಾಸವಾಗುವುದರಿಂದ ಸಾಮಾಜಿಕ ಸಾಂಸಾರಿಕ ನೀತಿ ಅನೀತಿಗಳನ್ನು ಈ ಕವನ ಮೀರುತ್ತದೆ.
ಜ.ನಾ. ತೇಜಶ್ರೀ ಖಂಡಕಾವ್ಯ “ಅವನರಿವಲ್ಲಿ” ಕೃತಿಗೆ ಯು.ಆರ್.‌ ಅನಂತಮೂರ್ತಿ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ