Advertisement

Tag: ura

ಮತ್ತೆ ಮಳೆ ಹೊಯ್ಯುತಿದೆ ಎಲ್ಲ ನೆನಪಾಗುತಿದೆ!

ಅನಂತಮೂರ್ತಿ ಬರೆಯುತ್ತಿದ್ದ ಪತ್ರಗಳನ್ನು ನಾನು ಜೋಪಾನವಾಗಿ ಇಡಬೇಕಿತ್ತು. ಎಂಥ ಪತ್ರಗಳವು! ಅವರು ಚೆನ್ನೈ ಹೋಗಿದ್ದಾಗ ಅಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯನ್ನು ನೆನೆದು ಪುಳಕಿತರಾಗಿ ನನಗೆ ಬರೆದ ಪತ್ರದಲ್ಲಿ ಒಂದು ಕವನವನ್ನೇ ಬರೆದು ಕಳುಹಿಸಿದ್ದರು: `ಮತ್ತೆ ಮಳೆ ಹೊಯ್ಯುತ್ತಿದೆ!’ ಒಮ್ಮೆ `ಓದು’ ಅಂತ ಗೋಪಾಲಕೃಷ್ಣ ಅಡಿಗರ `ಭೂಮಿಗೀತ’ ಕವನವನ್ನು ಕಳುಹಿಸಿಕೊಟ್ಟಿದ್ದರು. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯ ಅಧ್ಯಾಯವೊಂದು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ