Advertisement

Tag: vachana bharatha

ಸುಮ್ಮನಿರುವುದು ಸಾಧ್ಯವಿಲ್ಲ ಎನ್ನುವ ಮಹಾಭಾರತ ಕತೆ

ಮನುಷ್ಯರು ಒಳ್ಳೆಯ ವಿಚಾರಗಳನ್ನೇ ಆಯ್ಕೆ ಮಾಡಿ ಅದೇ ದಾರಿಯಲ್ಲಿ ನಡೆಯಲು ಸಾಯುಜ್ಯ, ಮೋಕ್ಷ ಎಂಬ ಪರಿಕಲ್ಪನೆಗಳನ್ನು ಹಿರಿಯರು ಪ್ರತಿಪಾದಿಸಿದ್ದಾರೆ. ದೇವರು ಎಂಬ ಪರಿಕಲ್ಪನೆಯೂ ಇದೇ ಮಾದರಿಯದು ಎಂದೇ ಇಟ್ಟುಕೊಳ್ಳುವುದಾರೆ, ದೇವರನ್ನು ತಲುಪಲು ಎರಡು ದಾರಿಗಳನ್ನು ಆಯ್ಕೆ ಮಾಡಿಕೊಂಡಿರುವುದು ಪ್ರಧಾನವಾಗಿ ತೋರುತ್ತದೆ. ತಪಸ್ಸು, ಅಧ್ಯಯನ ಅನುಶಾಸನದಂತಹ ವಿಧಾನಗಳು ಒಂದು ದಾರಿ. ಹಾಡು, ನೃತ್ಯ, ಚಿತ್ರ ಮುಂತಾದ ಲಲಿತಕಲೆಗಳ ಮೂಲಕ ನಡೆಯುವ ದೇವರ ಆರಾಧನೆಯು ಇನ್ನೊಂದು ದಾರಿ. ಎರಡೂ ದಾರಿಯನ್ನು ಸದೃಢಗೊಳಿಸಲು ಆಧಾರವಾಗಿ ನಿಲ್ಲುವುದು ಭಾರತ ಕತೆ. ಅದು ಸರಳವಾದ ಓದಿಗೆ ದಕ್ಕುವುದು ವಚನ ಭಾರತ ವೆಂಬ ಕೃತಿಯಲ್ಲಿ. ‘ವಚನ ಭಾರತ’ ಪುಸ್ತಕದ ಓದಿನ ನೆನಪುಗಳನ್ನು ಉಲ್ಲೇಖಿಸಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ