Advertisement

Tag: Vasanthakumar Kalyani

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಒಮ್ಮೆ ಹೀಗೆ ಬಿಡುವಿದ್ದಾಗ, ಐತಾಳರು ನನ್ನ ಹಿನ್ನೆಲೆ ಬಗ್ಗೆ ವಿಚಾರಿಸಿದಾಗ ಸುಳ್ಳು ಹೇಳಲು ಮನಸ್ಸಾಗದೆ ಎಲ್ಲ ಹೇಳಿಬಿಟ್ಟೆ. ಮನಸ್ಸು ಹಗುರಾಯಿತು. ಈವರೆಗೂ ಸಂಪೂರ್ಣ ಸತ್ಯ ಯಾರಿಗೂ ಹೇಳಿರಲಿಲ್ಲ. ಐತಾಳರು ಸ್ವಲ್ಪ ಹೊತ್ತು ನನ್ನ ಮುಖವನ್ನೇ ನೋಡಿದರು. ಕೆಲಸದ ವಿಷಯದಲ್ಲಿ ಅವರು ತುಂಬಾ ಸ್ಟ್ರಿಕ್ಟ್; ಆದರೆ ಹೆಂಗರಳು. ಕೆಲಸಗಾರರನ್ನು ಮಕ್ಕಳ ಹಾಗೆ ನೋಡಿಕೊಳ್ಳುವ ಸ್ವಭಾವ. “ಆದ್ರೂ ನೀ ಊರು ಬಿಟ್ಟು ಬರಬಾರದಿತ್ತು ಮಾರಾಯ, ನೀ ಎಣಿಸಿದ ಹಾಗೆ ಅಲ್ಲೇನು ಆಗಿರಲಿಕ್ಕಿಲ್ಲ. ಈ ಕಾಲದ ಜನ ಕಥೆ ಸಿನಿಮಾ ಧಾರಾವಾಹಿ ನೋಡಿ ಎಂತೆಲ್ಲಾ ಗ್ರಹಿಸಿ ಹೀಗೆ ಮಾಡಿಬಿಡೋದು ಹೌದಲ್ಲವನ!”
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಅನಿಕೇತನ” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಯಾವಾಗ ಶಾಂತಮ್ಮ ಮೃದುಲಾಳ ಆರೈಕೆಯಲ್ಲಿ ನಾಲ್ಕು ದಿನ ಕಳೆದರೋ, ಮೃದುಲಾಳ ಮಂದಸ್ಮಿತ ಮುಖ, ಸ್ವಲ್ಪವೂ ಬೇಸರಿಸದೆ ಗಂಡನನ್ನು ಅನುಸರಿಸಿಕೊಂಡು ಹೋಗುವ ಪರಿ, ತಾನು ಗರ್ಭಿಣಿಯಾಗಿದ್ದರೂ ತನ್ನ ಕೆಲಸ ಬೊಗಸೆ ಕಡಿಮೆ ಮಾಡಿಕೊಳ್ಳದೆ ಪಾದರಸದಂತೆ ಓಡಾಡುವ ರೀತಿ, ಇವನ್ನೆಲ್ಲಾ ನೋಡುವಾಗ ತಮ್ಮ ಬಗ್ಗೆಯೇ ನಾಚಿಕೆಯಾಯಿತು ಶಾಂತಮ್ಮನವರಿಗೆ.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ರೂಪಾಂತರ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಉಳ್ಳವರ ಜೊಳ್ಳುತನ: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಒಮ್ಮೆ ‘ಬಿಹಾರಿ ಭೈಯ್ಯ’ ಹೀಗೆ ಕರ್ಕೊಂಡ್ ಬರುವಾಗ, ಆ ಕುಡುಕ ಮಹಾಶಯನೇ ಬ್ಯಾಲೆನ್ಸ್ ತಪ್ಪಿಸಿ, ಬೈಕ್ ಬಿದ್ದು, ಇಬ್ಬರಿಗೂ ಪೆಟ್ಟಾಗಿ, ನೋಡಿದವರು ಹತ್ತಿರದ ಆಸ್ಪತ್ರೆಗೆ ಸೇರಿಸಿ, ಆ ಮಹಾಶಯನ ಮಕ್ಕಳು, ಮೊಮ್ಮಕ್ಕಳು ಬೈಕ್ ಚಾಲಕನದೇ ತಪ್ಪೆಂದು ದಬಾಯಿಸಿ, ಅವನಿಂದಲೇ ಹಣ ಪೀಕಿ, ಟ್ರೀಟ್ಮೆಂಟ್‌ಗೆ ಅದಕ್ಕೆ ಇದಕ್ಕೆ ಎಂದು ಅದರಲ್ಲಿ ಬೇಕಾದ ಬೇಡದ ಟೆಸ್ಟ್‌ಗಳನ್ನೆಲ್ಲ ಮಾಡಿಸಿ, ಆ ಬಿಹಾರಿ ಭಯ್ಯ ಈ ಊರಿನ ಸಹವಾಸವೇ ಬೇಡ ಎಂದು ಈಗ ಇಲ್ಲಿಂದ ಐದು ಕಿಲೋ ಮೀಟರ್ ದೂರದಲ್ಲಿರುವ ಗೋಣಿಪುರಕ್ಕೆ ಮನೆ ಶಿಫ್ಟ್ ಮಾಡಿದನಂತೆ!
ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಆನಂದನಿಗೆ ತಾನು ಅಭ್ಯಸಿಸುತ್ತಿದ್ದ ಕೆಲವು ಪುಸ್ತಕಗಳಲ್ಲಿ ‘ವೀರ್ಯನಾಶವೇ ಮೃತ್ಯು, ಬ್ರಹ್ಮಚರ್ಯವೇ ಜೀವನ’ ಎಂಬ ಉಕ್ತಿಗಳು ಪ್ರಭಾವ ಬೀರಿದವು. ಆದರೆ ‘ಎಲ್ಲ ಹೆಣ್ಣುಮಕ್ಕಳನ್ನು ಸೋದರಿಯರಂತೆ ಕಾಣುವುದು ದುಸ್ಸಾಧ್ಯ’ ಎಂಬ ಅನುಭವೂ ಕಾಡುತ್ತಿತ್ತು. ಅನೇಕ ಟೀಚರ್‌ಗಳಿಗೆ ಅಚ್ಚರಿಯಾಗುವಂತೆ ಪಿ.ಯು.ಸಿಯಲ್ಲಿ ಕಾಮರ್ಸ್ ತೆಗೆದುಕೊಂಡ. ಬಿ.ಕಾಂ. ಮಾಡಲು ಖರ್ಚು ಕಡಿಮೆ. ಬೇಗ ಕೆಲಸ ಸಿಗುವುದು. ತಮ್ಮನಾದ ಶೃಂಗ ಬೇಕಾದರೆ ಬಿ.ಇ. ಮಾಡಲಿ. ಅಪ್ಪನಿಗೆ ವಿ.ಆರ್.ಎಸ್. ಸಾಧ್ಯತೆ ಹೆಚ್ಚಿರುವುದರಿಂದ ತಾನು ಬೇಗನೆ ದುಡಿದು ಮನೆ ನೋಡಿಕೊಳ್ಳಬೇಕು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ