Advertisement

Tag: Vidwan Ganapathi Bhat

ಭಾಗವತಿಕೆಯ ಪರಂಪರೆಯಲ್ಲಿ ವಿದ್ವಾನ್ ಗಣಪತಿ ಭಟ್ ಅವರ ವೈಶಿಷ್ಟ್ಯತೆ

ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಜನಪ್ರಿಯ ಮಾದರಿಗಳಿಂದ ತಪ್ಪಿಸಿಕೊಳ್ಳುವುದು ಕಷ್ಟದ ಕೆಲಸ. ಅವರಿಗೆ ಹಲವು ಒತ್ತಡಗಳಿರುತ್ತವೆ. ಒತ್ತಡಗಳ ವಿರುದ್ಧ ನಿಲ್ಲುವುದಕ್ಕೆ ಒಂದು ರೀತಿಯ ನಿಷ್ಠುರತೆ, ಛಲ, ವಿಶ್ವಾಸವೂ ಬೇಕು. ಅಂತಹುದಕ್ಕೆ ಮಾದರಿ ವಿದ್ವಾನರು. ನಮಗೆ ಈಗ ಸಿಗುವ ಅವರ ತಾರುಣ್ಯ ಕಾಲದ ವೃತ್ತಿ ಮೇಳದ ಹೊಸಪ್ರಸಂಗದ ಪದ್ಯಗಳು, ಹಳೆಯ ದೇವಿ ಮಹಾತ್ಮೆಯ ಧ್ವನಿ ಮುದ್ರಿಕೆಯನ್ನು ಕೇಳಿದರೆ ಇದು ಸ್ಪಷ್ಟವಾಗುತ್ತದೆ.
ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ