Advertisement

Tag: Vijayashree Haladi

ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ

“ಅಮ್ಮನ ಹೊಟ್ಟೆಯಲ್ಲಿ
ಒಂಬತ್ತು ತಿಂಗಳು
ಬೆಚ್ಚಗೆ ಬೆಳೆದ
ಮಿದು ಮಿದು
ತನ್ನದೇ
ಹುಟ್ಟು ಬೆತ್ತಲೆ ದೇಹ
ಹೇಗಿದೆ ಈಗ…
ಬೆಳಕಿನಲ್ಲಿ ನೋಡಿಕೊಳ್ಳಲೂ;
ಅಸಡ್ಡೆಯಾಗಿ ರೂಪಾಂತರ ಹೊಂದಿರುವ
ಹಳೆಯ ಭಯ ಹಿಂಜರಿಕೆ ನಾಚಿಕೆ!”- ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ

Read More

ಪ್ರಾಣಿ ಪ್ರಪಂಚದ ತರ್ಕ ಮೀರಿದ ಕತೆಗಳು

ನಮ್ಮ ಕೆಂಚಬೆಕ್ಕಿನೊಂದಿಗೆ ನಿಮ್ಮನ್ನು ಎದುರುಗೊಳ್ಳುತ್ತೇನೆ. ಇವನ ಪರಿಚಯವಾದ ನಂತರ ಕೆಂಚು-ಬಿಳಿ ಮಿಶ್ರಿತ ಎಲ್ಲಾ ಬೆಕ್ಕುಗಳೂ ನನ್ನ ಕಣ್ಣಿಗೆ ಅಪ್ಯಾಯಮಾನವಾಗಿ ಕಾಣುವಂತಾಗಿದ್ದು ಇವನ ವಿಶಿಷ್ಟ ಗುಣದಿಂದ. ಚುರುಕಿನ, ಇಲಿ ಹಿಡಿಯುವ, ಠಣ್ಣನೆ ನೆಗೆದು ಮಡಿಲಲ್ಲಿ ಕೂರುವ ಬೆಕ್ಕೊಂದು ಈಗ ನಿಮ್ಮ ಕಣ್ಮುಂದೆ ಬಂದು ನಿಂತಿರಬೇಕಲ್ಲವೇ? ಆದರೆ ಕೆಂಚ ಹಾಗಲ್ಲವೇ ಅಲ್ಲ. ಇವನು ಬಹಳ ಸೋಮಾರಿ. ಸೋಮಾರಿ ಎನ್ನುವುದಕ್ಕಿಂತ ‘ಹೆದ್‌ರ್‌ಪುಕ್ಲ’. ಬೇಟೆಗೂ ಇವನಿಗೂ ದೊಡ್ಡ ವೈರ. ಇಲಿ, ಹೆಗ್ಗಣ, ಗುಡ್ಡೆಹೆಗ್ಗಣ, ಅಳಿಲು, ಕೋಳಿ ಎಲ್ಲ ಬಿಡಿ ಒಂದು ಜಿರಳೆಯನ್ನೂ ಹಿಡಿಯಲಾರ! ಪ್ರಾಣಿಪ್ರಪಂಚದ ಲವಲವಿಕೆಯ ಕತೆಗಳನ್ನು ಬರೆದಿದ್ದಾರೆ ವಿಜಯಶ್ರೀ ಹಾಲಾಡಿ. 

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ