Advertisement

Tag: Vinathe Sharma

ಹೆಸರು ಗುರುತಿಲ್ಲದ ಕಳೆದುಹೋದ ಜನರ ನೆನಪುಗಳ ದಿನ

ಮೊದಲನೇ ಮತ್ತು ಎರಡನೆ ಮಹಾಯುದ್ಧಗಳಲ್ಲಿ ಬ್ರಿಟನ್ನಿನ ಮತ್ತು ಅವರ ಮಿತ್ರರಾಷ್ಟ್ರಗಳ ಪರವಾಗಿ ಪಾಲ್ಗೊಂಡಿದ್ದ ಆಸ್ಟ್ರೇಲಿಯದ ಸೈನಿಕ ಕುಟುಂಬಗಳಿಗೆ ದೇಶದೊಳಗೆ ಅನೇಕ ಮನ್ನಣೆ ಸಂದಿದೆ. ಆದರೆ ಅವರಲ್ಲಿ ಬಹುತೇಕರು ಬಿಳಿಯರು. ಮಿಕ್ಕವರಿಗೆ ಅದೇ ಮಟ್ಟದಲ್ಲಿ ಮನ್ನಣೆ ಸಿಗಲಿಲ್ಲ. ಆ ಮಿಕ್ಕವರಲ್ಲಿ ಮುಖ್ಯವಾಗಿ ಸೇರಿದವರು ಆಸ್ಟ್ರೇಲಿಯನ್ ಅಬೊರಿಜಿನಲ್ ಜನರು, ಸ್ವಲ್ಪಮಟ್ಟಿಗೆ ಬ್ರಿಟಿಷರ ವಸಾಹತು…

Read More

ಸೇನಾಪಡೆ ನಿವೃತ್ತಿ ಜೀವನದ ಕಥೆಗಳು

ಸೇನೆಯು ಸೈನಿಕರ ದಿನನಿತ್ಯ ಜೀವನದ ಆಗುಹೋಗುಗಳ ಮೇಲೆ ಹದ್ದಿನಂತೆ ಕಣ್ಣಿಟ್ಟಿರುತ್ತದೆ, ಅವರು ಎಲ್ಲೇ ಹೋಗಲಿ ಬರಲಿ, ಯಾರನ್ನೇ ಭೇಟಿಯಾಗಲಿ, ಎಲ್ಲವೂ ದಾಖಲಾಗುತ್ತದೆ. ರಜೆ ಪಡೆದು ಮನೆಗೆ ಹೋದರು ಕೂಡ ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಮತ್ತೊಬ್ಬರು ಖಾತ್ರಿ ಪಡಿಸಿಕೊಳ್ಳುತ್ತಾರೆ. ಸದಾಕಾಲ ಕಾಲಿನ ಬೆರಳುಗಳ ಮೇಲೆ ನಿಂತಿರುವುದು ಮಾನಸಿಕ ಕ್ಷೋಭೆಗೆ ದಾರಿ ಮಾಡಿಕೊಡುತ್ತದೆ. ಖಾಸಗಿತನವೇ ಇಲ್ಲದೆ ಜೀವನ ಮಾಡುವ ಅವರ ಮಾನಸಿಕ ಸ್ಥಿತಿ ಹೇಗಿರುತ್ತದೆ…

Read More

ಲಸಿಕೆ ಪರ-ವಿರೋಧಗಳ ನಡುವೆ ಹಬ್ಬ, ಮಳೆ, ಗಡಿ ತೆರವು

ಈ ಮಧ್ಯೆ ಒಳ್ಳೆಯ ಸುದ್ದಿಯೆಂದರೆ ಕೇಂದ್ರ ಸರಕಾರವು ದೇಶದ ಅಂತಾರಾಷ್ಟ್ರೀಯ ಗಡಿಯನ್ನು ತೆರೆಯುವುದಾಗಿ ಘೋಷಿಸಿದೆ. ರಾಜಕೀಯ ಬರಡು ವಾತಾವರಣದಲ್ಲಿ ಈ ಘೋಷಣೆ ಒಂದಷ್ಟು ಸಂಚಲನವನ್ನು ಹುಟ್ಟಿಸಿದೆ. ನವೆಂಬರ್ ತಿಂಗಳಿನಲ್ಲಿ ಕ್ರಿಸ್ಮಸ್ ಹಬ್ಬದ ತಯಾರಿ ಆರಂಭವಾಗುತ್ತ ಜನರೆಲ್ಲರೂ ಹಬ್ಬದಾಚರಣೆಯ ಗುಂಗಿಗೆ ಜಾರುತ್ತಾರೆ. ವರ್ಷವಿಡೀ ದುಡಿದು ವರ್ಷದ ಕಡೆಯಲ್ಲಿ ಬರುವ ಈ ಆಂಗ್ಲೋ-ಯೂರೋಪಿಯನ್ ಹಬ್ಬದ ಸಮಯಕ್ಕಾಗಿ ರಜೆಯನ್ನು ಕಾದಿರಿಸಿ ಕಾತರಿಸುತ್ತಾರೆ.

Read More

ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು

ಇಪ್ಪತ್ತೊಂದನೇ ಶತಮಾನದ ಈ ವರ್ಷದಲ್ಲೂ ಆಸ್ಟ್ರೇಲಿಯಾದ ಅಬೊರಿಜಿನಲ್ ಮತ್ತು ದ್ವೀಪವಾಸಿಗಳಿಗೆ ಹೇಳಿಕೊಳ್ಳುವಂತಹ ಸಾಮಾಜಿಕ ನ್ಯಾಯವಿನ್ನೂ ಸಿಕ್ಕಿಲ್ಲ. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಕೇವಲ ಮೂರು ಶತಭಾಗ ಮಾತ್ರ ಅಬೊರಿಜಿನಲ್ ಮತ್ತು ದ್ವೀಪವಾಸಿಗಳು. ಕಾರಾಗೃಹಗಳಲ್ಲಿ ಅವರ ಸಂಖ್ಯೆ ಸುಮಾರು ಶೇ 29ರಷ್ಟು. ತಮ್ಮ ಹಕ್ಕುಗಳಿಗೆ ಹೋರಾಡುತ್ತಿರುವ ಅವರು, ಭಾರತದಲ್ಲಿ ಗಾಂಧೀಜಿಯ ಶಾಂತಿ ಮಂತ್ರದಿಂದ ಸ್ವಾತಂತ್ರ್ಯ ಸಿಕ್ಕಂತೆ, ತಮ್ಮಲ್ಲೂ ಪರಿವರ್ತನೆಯ ಬೆಳಕೊಂದು ಮೂಡಿಬರುವಂತಾಗಲಿ ಎಂದು ಹಾರೈಸುತ್ತಾರೆ. ಅಬೊರಿಜಿನಲ್ ಮತ್ತು ದ್ವೀಪವಾಸಿಗಳ ಕುರಿತು ಡಾ. ವಿನತೆ ಶರ್ಮ ಆಸ್ಟ್ರೇಲಿಯಾ ಪತ್ರದಲ್ಲಿ ಬರೆದಿದ್ದಾರೆ.

Read More

ಹಾಗಾದರೆ ರಾಜಕೀಯದಲ್ಲೂ ಅಡುಗೆ ಮನೆಯದ್ದೇ ಮೌಲ್ಯಮಾಪನವೆಂದಾದರೆ..

ಸ್ಟ್ರೇಲಿಯಾದಲ್ಲಿ  ಜೂಲಿಯಾ ಪ್ರಧಾನಮಂತ್ರಿಯಾದ ಹೊಸತರಲ್ಲೇ ಆಕೆಯ ಬಗ್ಗೆ ನಾನಾತರಹದ ಸುದ್ದಿಗಳು, ಅಪನಿಂದನೆಗಳು, ಅವಹೇಳನಕಾರಿ ಮಾತುಗಳು ಹುಟ್ಟಿದ್ದವು. ಉದಾಹರಣೆಗೆ, ಆಕೆಯ ಮನೆ ಅಡುಗೆಮನೆಯ ಫೋಟೋವನ್ನು ಪತ್ರಿಕೆಗಳಲ್ಲಿ ಪ್ರಕಟಿಸಿ, ‘ನೋಡಿ, ಅಡುಗೆಮನೆ ಎಷ್ಟು ಖಾಲಿಯಾಗಿ ಬರಡುಬರಡಾಗಿದೆ, ಆಕೆ ಅಡುಗೆ ಮಾಡುವುದಿಲ್ಲ, ಆಕೆಗೆ ತಾಯ್ತನವೂ ಇಲ್ಲ, ಇಂಥಾ ಹೆಣ್ಣು ನಮ್ಮ ಸಮಾಜಕ್ಕೆ ಮಾದರಿಯಾಗಬಲ್ಲರೇ ಎಂದು ವಿಡಂಬನೆ ಮಾಡಲಾಗಿತ್ತು’. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ