Advertisement

Tag: Vinathe Sharma

ಕನಸಿಗಿದೆ ಘನತೆ ಎನ್ನುತ ಕಾಡುವ ವಸಂತ

ಬೇರೆಬೇರೆ ದೇಶಗಳಿಂದ ತಂದಿಟ್ಟು ಬೆಳೆದ ಸಸ್ಯಸಂಪತ್ತಿಗೆ ಹೋಲಿಸಿದರೆ ಆಸ್ಟ್ರೇಲಿಯಾದ ಸ್ವಾಭಾವಿಕ, ದೇಶೀಯ ಹೂಗಳು ಇಲ್ಲಿ ಹೆಚ್ಚಾಗಿ ಜನಜನಿತವಾಗಿಲ್ಲ. ಕಾರಣ ನಿಮಗೆ ಹೊಳೆದಿರಬಹುದು. ಸಮಾಜವು ವಸಾಹತುಶಾಹಿ ಆಡಳಿತದಲ್ಲಿ ಇಲ್ಲಿನ ಎಲ್ಲವನ್ನೂ ಇಲ್ಲವಾಗಿಸುವ ಮನೋಭಾವವನ್ನಿಟ್ಟುಕೊಂಡು ದೇಶೀಯ ಹೂಹಣ್ಣುಗಳನ್ನು ಮೂಲೆಗೊತ್ತಿತ್ತು. ಕಳೆದೆರಡು ದಶಕಗಳಲ್ಲಿ ಬದಲಾವಣೆ ಗಾಳಿಗೆ ಶಕ್ತಿಬಂದಿದೆ. ಈಗ ಸರಕಾರಗಳು ಮತ್ತು ತೋಟಗಾರಿಕೆ ಸಮುದಾಯಗಳು ದೇಶೀಯ…”

Read More

ಸಮಬೆಸಗಳ ಸರಿಗಮ ತಪ್ಪಿದ್ದಲ್ಲ

ಈ ಬಾರಿ ಸಿಡ್ನಿ ಮಹಾನಗರ ವಲಯದಲ್ಲಿ ಜಾರಿಗೆ ಬಂದ ಲಾಕ್ ಡೌನ್ ಸ್ವಲ್ಪ ಗಲಾಟೆ ಎಬ್ಬಿಸಿದೆ. ನಗರದ ಪಶ್ಚಿಮ ಬಡಾವಣೆಗಳಲ್ಲಿ ಹೆಚ್ಚು ಡೆಲ್ಟಾ ವೈರಸ್ ಸೋಂಕು ಕಾಣಿಸಿದ್ದು ವರದಿಯಾಗಿತ್ತು. ಆ ಪ್ರದೇಶದಲ್ಲಿ ವಾಸಿಸುತ್ತಿರುವ, ಅನೇಕತೆಗಳಿರುವ- ಅಂದರೆ ಆಂಗ್ಲೋ-ಆಸ್ಟ್ರೇಲಿಯನ್ ಅಲ್ಲದ ಬೇರೆ ಸಂಸ್ಕೃತಿಗಳ ಜನರು ಲಾಕ್ ಡೌನ್ ನಿಯಮಗಳನ್ನು ಸರಿಯಾಗಿ ಪಾಲಿಸಲಿಲ್ಲವೆಂದು ಸುದ್ದಿಯಾಗಿತ್ತು. ರಾಜ್ಯಸರ್ಕಾರ ಆ ಬಡಾವಣೆಗಳಲ್ಲಿ ಬಂದೋಬಸ್ತು ಮಾಡಲು, ಪೊಲೀಸರನ್ನು ಕಳಿಸಿತು. ಇದು ಅಲ್ಲಿನ ವಿವಿಧ ಸಂಸ್ಕೃತಿಗಳ ಜನಸಮುದಾಯಗಳನ್ನು ಆತಂಕಕ್ಕೀಡು ಮಾಡಿದೆ ಎಂಬ ಸುದ್ದಿ ಚರ್ಚೆಗೆ ಬಂದಿದೆ. ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಕೊರೋನ ಕಾಲದ ಕಮಂಗಿಗಳು: ವಿನತೆ ಶರ್ಮಾ ಅಂಕಣ

“ಮೆಲ್ಬೋರ್ನ್ ನಗರದಿಂದ ಉತ್ತರಕ್ಕೆ ಎರಡು ಸಾವಿರ ಕಿಲೋಮೀಟರಿಗೂ ಜಾಸ್ತಿ ದೂರದಲ್ಲಿರುವ ನಮ್ಮ ಬ್ರಿಸ್ಬನ್ ನಗರನಿವಾಸಿಗಳಿಗೆ ಕೆಳಗಡೆ ಲೋಕದಲ್ಲಿ ನಡೆಯುತ್ತಿರುವ ಅವಾಂತರಗಳನ್ನು ಕೇಳುವುದು ಅಭ್ಯಾಸವಾಗಿದ್ದು, ಅಯ್ಯೋ ಪಾಪ ಎಂದು ಲೊಚ್ ಲೊಚ್ ಅನ್ನೋದು ನಡೆಯುತ್ತಿತ್ತು.”

Read More

ಕರೋನ ಕಾಟದ ಮಧ್ಯೆ ಉಪ್ಪಿನಕಾಯಿ ಭರಾಟೆ: ವಿನತೆ ಶರ್ಮ ಅಂಕಣ

“ನಮ್ಮ ಬ್ರಿಸ್ಬನ್ ನಗರದ ಪೂರ್ವ ಭಾಗದಲ್ಲಿ ಕಲ್ಲು ಕುಟ್ಟಿ ಒಡೆದು ಅದಕ್ಕೆ ಬಗೆಬಗೆಯ ರೂಪಗಳನ್ನು ಕೊಡುವ ತರಬೇತಿ ಶಿಬಿರಗಳನ್ನು ನಡೆಸುತ್ತಾರೆ. ಓದಿದ ಕ್ಷಣದಲ್ಲಿ ನಗು ಬಂತು. ಅಯ್ಯೋ, ಬೆಂಗಳೂರಿನಲ್ಲಿ ನಮ್ಮವರೆಲ್ಲ ಒಬ್ಬೊಬ್ಬರಾಗಿ ಮನೆ ಕಟ್ಟಿಸುತ್ತಿದ್ದಾಗ ಕಲ್ಲೊಡೆಯುವವರು ಬರುತ್ತಿದ್ದರು. ಅಷ್ಟೇಕೆ, ಪ್ರತಿದಿನವೂ ಬಿಟಿಎಸ್ ಬಸ್ಸಿನಲ್ಲಿ…”

Read More

‘ಮರೆತುಹೋದ ಆಸ್ಟ್ರೇಲಿಯನ್’ ಗ್ರೆಗೊರಿ ಸ್ಮಿತ್ ಆತ್ಮಕಥನ: ವಿನತೆ ಶರ್ಮ ಅಂಕಣ

“ಚಿಕ್ಕ ಪಟ್ಟಣದಲ್ಲಿ ಆಗಾಗ ಸಿಕ್ಕುವ ತಾತ್ಕಾಲಿಕ ಕೆಲಸಗಳನ್ನು ಮಾಡುತ್ತಾ ಒಂದಷ್ಟು ಸಂಪಾದಿಸಿದರೂ ಒಂದೊಂದೇ ತನ್ನ ಕನಸುಗಳು ನೆಲವನ್ನಪ್ಪುವುದನ್ನು ಸಹಿಸಲಾರದ ತಾಯಿ ಗಂಡನನ್ನು ಸದಾ ಕಾಲ ಮೂದಲಿಸುವುದು, ಅವನಿಂದ ಹೊಡೆತ ತಿನ್ನುವುದು ದಿನನಿತ್ಯದ ಕಥೆಯಾಗಿತ್ತು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ