Advertisement

Tag: Vinayaka Aralasurali

ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ ಶುರು

ಮೊದಲಿನಿಂದ ಖಾಲಿಯೇ ಇರುವ ಕುರ್ಚಿಗಿಂತ ನಡುವೆ ಒಂದಷ್ಟು ಹೊತ್ತು ಯಾರೋ ಕುಳಿತಿದ್ದು ಎದ್ದು ಹೋದ ಆಸನ ಹೆಚ್ಚು ಖಾಲಿಯಾಗಿ ಕಾಣುತ್ತದೆ. ನವ ಮಾಸ ತುಂಬಿದ ಬಳಿಕ ಜೀವದ ಬದಲಿಗೆ ಶೂನ್ಯವನ್ನು ಹಡೆದ ಒಡಲು ಹೊಸದಾದ ಖಾಲಿತನಕ್ಕೀಡಾಗುತ್ತದೆ. ಬಂದೇ ಬರುವನೆಂದು ನಂಬಿದ್ದ ಅತಿಥಿ.. ಬರಲೇ ಬೇಕಿದ್ದ ಅತಿಥಿ.. ಅವನ ಸ್ವಾಗತಕ್ಕೆ ಏನೆಲ್ಲ ತಯಾರಾಗಿತ್ತು! ತಂದಿಟ್ಟುಕೊಂಡ ಮಲ್ಲಿಗೆ ಮೆದುವಿನ ಟೊಪ್ಪಿಯಿತ್ತು. ಮೊಲದ ತುಪ್ಪಳದಂಥಾ ಅಂಗಿಯಿತ್ತು. ಅದರ ಅಂಚಲ್ಲಿ ಕೈಯಲ್ಲೇ ಹೊಲಿದ ಕಸೂತಿಯಿತ್ತು.
ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ, ಮಂಗಳವಾರಗಳಂದು, ಹದಿನೈದು ದಿಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ

Read More

ತಮ್ಮ ಬೆಂಗಳೂರಿಗೆ ಬಂದ..: ವಿನಾಯಕ ಅರಳಸುರಳಿ ಲಲಿತ ಪ್ರಬಂಧ

ಕೊಂಚ ಸ್ಥಿತಿವಂತರಾಗಿದ್ದ ಪಕ್ಕದ ಮನೆಯ ಅಣ್ಣನ ಮಗನ ಬರ್ತಡೇ ಪಾರ್ಟಿಯಲ್ಲಿ ತಿನ್ನಲು ಸಿಕ್ಕ ಚಿಕ್ಕ ಕೇಕ್‌ನ ತುಣುಕನ್ನೇ ಸ್ವರ್ಗ ಲೋಕದ ತಿನಿಸೆಂಬಂತೆ ಅದೊಂದು ದಿನ ತಿಂದಿದ್ದೆವು. ಇನ್ನೊಂದು ಪೀಸ್ ಬೇಕು ಎಂಬ ಆಸೆಯನ್ನು ಬಾಯಲ್ಲೇ ಇಟ್ಟುಕೊಂಡು ಕೈ ತೊಳೆದಿದ್ದೆವು. ಯಾರೋ ತುಂಡೊಂದನ್ನು ಬೇಡವೆಂದು ತಟ್ಟೆಯಲ್ಲೇ ಬಿಟ್ಟಾಗ ಅದು ನಮಗೆ ಸಿಗುವುದೇನೋ ಎಂದು ಆಸೆಯಿಂದ ಕಾದಿದ್ದೆವು. ಇಂತಿಪ್ಪ ಅಪೂರ್ಣ ಬಯಕೆಗಳ ಬಾಲ್ಯವನ್ನೇ ಕಳೆದ ತಮ್ಮನಿಗೆ ಈಗಲೂ ಈ ಪಟ್ಟಣದ ವಿಶೇಷ ತಿಂಡಿಗಳ ಬಗ್ಗೆ ಆಸೆಯಿದ್ದರೆ ಅದರಲ್ಲಿ ಯಾವ ತಪ್ಪಾಗಲೀ, ಅತಿಯಾಸೆಯಾಗಲೀ ನನಗೆ ಕಾಣಲಿಲ್ಲ.
ವಿನಾಯಕ ಅರಳಸುರಳಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ