Advertisement

Tag: Vishwanath N Neralakatte

ವಿಶ್ವನಾಥ ಎನ್.‌ ನೇರಳಕಟ್ಟೆ ಹೊಸ ಸರಣಿ “ವಿಶ್ವ ಪರ್ಯಟನೆ” ಶುರು

ಮನುಷ್ಯರ ಉಳಿಕೆಗೆ ಅತ್ಯಗತ್ಯವಾದ ಪ್ರಕೃತಿಯ ಅಸ್ತಿತ್ವವನ್ನು ಉಳಿಸುವ ನೆಲೆಯಲ್ಲಿ ತಾಂಜಾನಿಯಾ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ತಾಂಜಾನಿಯಾದ ಒಟ್ಟು ವಿಸ್ತೀರ್ಣದಲ್ಲಿ ಸುಮಾರು 30 ಪ್ರತಿಶತ ಭಾಗವನ್ನು ಸಂರಕ್ಷಿತ ರಾಷ್ಟ್ರೀಯ ಉದ್ಯಾನವನಗಳು ಆವರಿಸಿವೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ ಹೊಸ ಸರಣಿ “ವಿಶ್ವ ಪರ್ಯಟನೆ”

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅಲ್ಲಿದ್ದ ಟೀಪಾಯಿಯತ್ತ ನೋಡಿದರೆ ಚಹಾದ ಲೋಟ ಇಲ್ಲ. ಹೆಂಡತಿಯಲ್ಲಿ ಕೇಳೋಣ ಎಂದುಕೊಂಡ ಅವರು ಮನೆಯೊಳಗೆ ಹೋದರೆ ಅಲ್ಲಿ ಅವರ ಹೆಂಡತಿ ಇನ್ನೂ ಕೂಡಾ ಫೋನ್‌ನಲ್ಲಿ ಮಾತನಾಡುತ್ತಿದ್ದಾಳೆ. ಡೈನಿಂಗ್ ಟೇಬಲ್ ಮೇಲೆ ಚಹಾದ ಲೋಟ ಇದೆ. ಲೋಟ ಎತ್ತಿಕೊಳ್ಳಹೋದಾಗ ಕೃಷ್ಣಾಚಾರ್ಯರ ಕೈತಗುಲಿ ಲೋಟ ಬಿದ್ದು, ಒಂದು ಲೋಟ ಚಹಾ ಎಲ್ಲ ಚೆಲ್ಲಿಹೋಯಿತು. ಅದನ್ನು ನೋಡಿದ ಅವರ ಹೆಂಡತಿ “ಸರಿ ಕಂದಾ, ನಾನೇ ಮತ್ತೆ ಕಾಲ್ ಮಾಡುತ್ತೇನೆ” ಎಂದು ಹೇಳಿ, ಕಾಲ್ ಕಟ್ ಮಾಡಿದಳು.
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಒಂದು ಲೋಟ ಚಹಾ”

Read More

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಸಹಜೀವನ”

ಮನಸ್ಸನ್ನು ಹಂಚಿಕೊಳ್ಳುವುದು, ಕನಸನ್ನು ಹಂಚಿಕೊಳ್ಳುವುದು, ಬದುಕನ್ನು ಹಂಚಿಕೊಳ್ಳುವುದು, ಬದುಕಿನ ಜವಾಬ್ದಾರಿಗಳನ್ನು ಹಂಚಿಕೊಳ್ಳುವುದು’- ಪ್ರಚೇತನನ ಪಾಲಿಗೆ ಅಪರಿಚಿತವಾಗಿದ್ದ ಈ ಚಿಂತನೆ ಆತನ ಚಿತ್ತಭಿತ್ತಿಯಲ್ಲಿ ಮತ್ತೆ ಮತ್ತೆ ಅನುರಣಿಸತೊಡಗಿತು. ಪ್ರಣತಿಯನ್ನು ಬಿಟ್ಟುಬರುವ ವಾರದಲ್ಲಿ ತಾನು ಅನಾರೋಗ್ಯಕ್ಕೀಡಾದಾಗ ಕಡಿದುಹೋಗುವ ಸಂಬಂಧ ತಮ್ಮದೆಂದು ಮನದಟ್ಟಾದ ಬಳಿಕವೂ ಆಕೆ ತನ್ನನ್ನು ಉಪಚರಿಸಿದ ರೀತಿ, ವಹಿಸಿದ ಅತೀವ ಕಾಳಜಿ ಪ್ರಚೇತನನಿಗೆ ಈಗ ನೆನಪಾಯಿತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಸಹಜೀವನ”

Read More

ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮಾರನ ಕನಸು ನನಸಾಗಲಿಲ್ಲ. ಮಣ್ಣು ಸೇರಿತ್ತು. ಮಾರನ ತತ್ಕಾಲದ ಜನಪ್ರಿಯತೆಯನ್ನು ಮಾತ್ರವೇ ನಂಬಿಕೊಂಡಿದ್ದ ಆ ಸಿನಿಮಾ ಚೆನ್ನಾಗಿ ಓಡಲಿಲ್ಲ. “ಸಿನಿಮಾ ಚೆನ್ನಾಗಿ ಕಲೆಕ್ಷನ್ ಮಾಡಿಯೇ ಮಾಡುತ್ತದೆ. ಸಿನಿಮಾ ಹಿಟ್ ಆದಮೇಲೆ ನಿನಗೆ ಎಂಟು ಲಕ್ಷ ಕೊಡುತ್ತೇವೆ” ಎಂದು ನಂಬಿಸಿದ್ದ ನಿರ್ದೇಶಕ- ನಿರ್ಮಾಪಕರು ಆಮೇಲೆ ಕೈ ಕೊಟ್ಟಿದ್ದರು. ಸಿನಿಮಾ ಆರಂಭದ ಸಂದರ್ಭದಲ್ಲಿ ಕೊಟ್ಟಿದ್ದ ಹನ್ನೆರಡು ಸಾವಿರ ಮಾತ್ರ ಮಾರನ ಪಾಲಿಗೆ ದಕ್ಕಿದ್ದು.
ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಕಥೆ “ಮಾರ”

Read More

ಕನ್ನಡ ಸಿನಿಮಾಗಳ ಸಾಂಸ್ಕೃತಿಕ ಅಭಿವ್ಯಕ್ತಿಯ ಮುಖಗಳು

ನಿರ್ದಿಷ್ಟ ಪ್ರದೇಶ ಹಾಗೂ ನಿರ್ದಿಷ್ಟ ಕಾಲಘಟ್ಟದ ಸಂಸ್ಕೃತಿಯನ್ನು ದೃಶ್ಯಾತ್ಮಕವಾಗಿ ಪ್ರಸ್ತುತಪಡಿಸುವ ಸಿನಿಮಾಗಳು ಸಾಂಸ್ಕೃತಿಕ ನಿರ್ದಿಷ್ಟತೆಯನ್ನು ಗುರುತಿಸಿಕೊಳ್ಳಲು ಸಹಕಾರಿಗಳಾಗಿವೆ. ಹೀಗೆ ಸಂಸ್ಕೃತಿಯನ್ನು ಒಳಗೊಂಡು ರೂಪುಗೊಳ್ಳುವ ಸಿನಿಮಾಗಳು ಸಾಮಾಜಿಕ ಪರಿವರ್ತನೆಗಳನ್ನೂ ಉಂಟುಮಾಡುತ್ತವೆ. ಹಾಗೆ ನೋಡಿದರೆ ಸಿನಿಮಾಗಳು ಜನರನ್ನು ಕ್ಷಿಪ್ರವಾಗಿ ಪ್ರಭಾವಿಸಬಲ್ಲವು.  ನಮ್ಮ ನಾಡಿನ ಜನಪರ ಚಳವಳಿಗಳು, ಇತಿಹಾಸ ಮತ್ತು ಸಾಂಸ್ಕೃತಿಕ ವಿಚಾರಗಳು  ಕನ್ನಡ ಸಿನಿಮಾಗಳಲ್ಲಿ ಎಷ್ಟರಮಟ್ಟಿಗೆ ಪರಿಣಾಮಕಾರಿಯಾಗಿ ಮೂಡಿ ಬಂದಿವೆ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ