Advertisement

Tag: Vivek Shanbhag

ಸಕೀನಾಳ ಮುತ್ತು: ರಮ್ಯತೆಯ ಹಿಂದಿನ ಅಸಂಗತತೆ

ಮನುಷ್ಯ ಭೂತ ಮತ್ತು ಭವಿಷ್ಯದ ಸಂಗತಿಗಳ ನಡುವೆ ಪಕ್ವವಾಗುವ ವರ್ತಮಾನದ ಹಾದಿಯಲ್ಲಿ ಸಾಗಬೇಕಾಗಿರುವುದು. ಕಾಲದ ಸಮಗ್ರತೆಯಲ್ಲಿ ಮನುಷ್ಯನ ಅರ್ಥವಾಗಿಯೂ ಅರ್ಥವಾಗದ ಸ್ವಭಾವಗಳು, ಕ್ಲೀಷೆಯೆನಿಸುವ ವ್ಯಕ್ತಿತ್ವಗಳನ್ನು ಅರ್ಥೈಸಿಕೊಳ್ಳುವುದು ಕೆಲವೊಮ್ಮೆ ಸುಲಭ, ಇನ್ನು ಕೆಲವೊಮ್ಮೆ ಅಷ್ಟೇ ಕಷ್ಟಕರವೂ ಆಗಿ ಪರಿಣಮಿಸುತ್ತದೆ. ಘಟಿಸಿಹೋದ ಸಂಗತಿಗಳಿಂದ ಕಲಿತ ಚಿಕ್ಕ ಪುಟ್ಟ ಅನುಭವಗಳು, ವಿಚಾರಗಳು ನಮ್ಮ ಭವಿಷ್ಯದ ನೆಲೆಯಲ್ಲಿ ವರ್ತಮಾನದ ವರ್ತನೆಗಳನ್ನು ಹೇಗೆ ನಿಯಂತ್ರಿಸುತ್ತವೆ ಎಂಬುದು ಅಷ್ಟೇ ಗಮನಾರ್ಹ.
ವಿವೇಕ ಶಾನಭಾಗ ಬರೆದ “ಸಕೀನಾಳ ಮುತ್ತು” ಕಾದಂಬರಿಯ ಕುರಿತು ನಾಗರೇಖಾ ಗಾಂವಕರ ಬರಹ

Read More

ಅಬ್ದುಲ್ ರಶೀದ್ ಕಥಾಸಂಕಲನಕ್ಕೆ ವಿವೇಕ ಶಾನಭಾಗ ಬರೆದ ಮುನ್ನುಡಿ

ಕತೆ ಜರುಗುವ ಆವರಣವು ಅನುಭವದ ಅವಿಭಾಜ್ಯ ಎಂಬುದನ್ನು ಅರಿತು ಅದನ್ನು ಸಹಜ ಸರಾಗತೆಯಲ್ಲಿ ಸಿದ್ಧಿಸಿಕೊಂಡವರು ರಶೀದ್. ಅವರ ಮೊದಲ ಕತೆಯಿಂದಲೂ ಇದನ್ನು ಕಾಣಬಹುದು. ಇಲ್ಲಿಯ ‘ಮೋಹಕ ದ್ವೀಪದ ಮೂಗಿನ ತುದಿ’ ಕತೆಯೊಳಗೆ ಬರುವ ವಿವರಗಳು, ಘಟನೆಗಳು, ಮಾತುಗಳು ಆ ಆವರಣದಲ್ಲಿ ಅಲ್ಲದೇ ಬೇರೆಲ್ಲೂ ಘಟಿಸಲು ಅಸಾಧ್ಯವೆನ್ನುವ ಹಾಗೆ ಸಂಯೋಜನೆಗೊಂಡಿವೆ.
ಕತೆಗಾರ ಅಬ್ದುಲ್‌ ರಶೀದ್‌ ಹೊಸ ಕಥಾ ಸಂಕಲನ “ಲಾರ್ಡ್ ಕಾರ್ನ್‌ವಾಲೀಸ್ ಮತ್ತು ಕ್ವೀನ್‌ ಎಲಿಜಬೆತ್‌” ಗೆ ವಿವೇಕ ಶಾನಭಾಗ ಬರೆದ ಮಾತುಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ