ಯುದ್ಧಕಾಲದ ಸಿಗಾರುಪ್ರಿಯ ನಾಯಕ

1932ರಲ್ಲಿ ಚರ್ಚಿಲ್ ತನ್ನ ಪೂರ್ವಜರ ಇತಿಹಾಸ ಹುಡುಕಿ ಬರೆಯಲು ಯುರೋಪ್ ತಿರುಗಾಟದಲ್ಲಿದ್ದಾಗ ಜರ್ಮನಿಯಲ್ಲಿ ಹಿಟ್ಲರ್‌ನನ್ನು ಭೇಟಿಯಾಗಲು ಬಯಸಿದ್ದರು. ಹಿಟ್ಲರ್ ಭೇಟಿಗೆ ಪೂರ್ವದಲ್ಲಿ ತಾನು ಕೇಳಬೇಕೆಂದುಕೊಂಡ ಪ್ರಶ್ನೆಗಳನ್ನು ಬರೆದೂ ತಪುಪಿಸಿದ್ದರು. ಅವುಗಳಲ್ಲೊಂದು ಯಹೂದಿ ದ್ವೇಷದ ಕುರಿತಾದ “ಯಾವುದೇ ಮನುಷ್ಯ ತಾನು ಎಲ್ಲಿ ಹುಟ್ಟುವೆ ಎಂದು ಹೇಗೆ ನಿರ್ಧರಿಸಲು ಸಾಧ್ಯ?” ಎಂಬುದಾಗಿತ್ತು. ಇಂತಹ ಪ್ರಶ್ನೆಗಳೇ ಅಂದು ಇಬ್ಬರು ನಾಯಕರ ಭೇಟಿ ರದ್ದಾಗಲು ಕಾರಣ ಆಗಿರಬೇಕು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More