Advertisement

Tag: Writer

ಛಂದ ಪ್ರಶಸ್ತಿ ಪಡೆದ ಫಾತಿಮಾ ರಲಿಯಾ….

ಕೆಂಡಸಂಪಿಗೆಯ ಮೂಲಕ ಬರಹಲೋಕಕ್ಕೆ ಕಾಲಿಟ್ಟ ಫಾತಿಮಾ ರಲಿಯಾ ಕವಿತೆಗಳನ್ನು ಬರೆಯಲಾರಂಭಿಸಿ ಪ್ರಬಂಧಗಳನ್ನು ತುಂಬಾ ಪ್ರೀತಿಸಿದರು. ಕರಾವಳಿಯ ಸಾಮಾಜಿಕತೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡುವ  ಭರವಸೆಯ ಲೇಖಕಿ. ಅವರ ಕಥಾ ಸಂಕಲನದ ಹಸ್ತಪ್ರತಿಗೆ ಛಂದಪುಸ್ತಕ ಬಹುಮಾನ ಬಂದಿದೆ. ಕವಿತೆಯ ಮೂಲಕ ಸಾಹಿತ್ಯ ಲೋಕ ಪ್ರವೇಶಿಸಿದ ತಾನು ಪ್ರಬಂಧಗಳ ಲೋಕದಲ್ಲಿ ವಿಹರಿಸಿ ಈ ಕಥಾಲೋಕವನ್ನು ಪ್ರವೇಶಿಸಿದ್ದೇನೆ ಎನ್ನುವ ಫಾತಿಮಾ ರಲಿಯಾ ಅವರು ತಮ್ಮಖುಷಿಯನ್ನು ಕೆಂಡಸಂಪಿಗೆಯ ಜೊತೆಗೆ ಹಂಚಿಕೊಂಡರು.  ಅವರೊಡನೆ ನಡೆಸಿದ ಮಾತುಕತೆಯ ಒಂದಿಷ್ಟು ವಿಚಾರಗಳು ಇಲ್ಲಿವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ