Advertisement

Tag: y v reddy

ಅಧಿಕಾರವೆಂಬ ಮುಳ್ಳಿನ ಹಾದಿಯಲ್ಲಿ..

ಡಾ. ವೈ.ವಿ.  ಅವರು ತೆಲುಗಿನಲ್ಲಿ ಬರೆದ  ‘ನಾ ಜ್ಞಾಪಕಾಲು’ ಅನ್ನುವ ಆತ್ಮಕಥೆಯಲ್ಲಿ ತಮ್ಮ ಜೀವನದ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲಿದ್ದಾರೆ. ಆಂಗ್ಲ ಭಾಷೆಯಲ್ಲಿ ಬರೆದ ಪುಸ್ತಕವು, ದೇಶದ ಆರ್ಥಿಕತೆಯ ಬಗೆಗಿನ ಸಂಕೀರ್ಣ ವಿಷಯಗಳನ್ನು ಒಳಗೊಂಡಿದೆ. ಇವೆರಡನ್ನು ಒಟ್ಟುಗೂಡಿಸಿ, ಹಣಕಾಸು ವಿಷಯದಲ್ಲಿ ಜ್ಞಾನ ಇಲ್ಲದವರಿಗೂ ಅರ್ಥವಾಗುವಂತೆ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸುವುದು ಖಂಡಿತವಾಗಿಯೂ ಸುಲಭದ ವಿಷಯವಲ್ಲ. ಎಂ.ಎಸ್. ಶ್ರೀರಾಮ್ ಈ ಕೆಲಸವನ್ನುಯಶಸ್ವಿಯಾಗಿ ಮಾಡಿದ್ದಾರೆ.  ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ