Advertisement

Tag: Yakshagana

ಪ್ರಸಂಗ ರಚನೆಯ ಕೌಶಲಕ್ಕೆ ಸಿಕ್ಕಿದ ವೇದಿಕೆ ‘ಪೊಳಲಿ’

ಕಿರಿಯ ಬಲಿಪರು ಪೂರ್ಣ ಪ್ರದರ್ಶನವೊಂದರಲ್ಲಿ ಮೊದಲು ಭಾಗವತಿಕೆ ಮಾಡಿದ್ದು ಪೊಳಲಿ ಎಂಬಲ್ಲಿ.  ಪ್ರಸಂಗ ಹೊಸದಾಗಿದ್ದರೆ ಆಟಕ್ಕೆ ಅವಕಾಶ ನೀಡಬಹುದು ಎಂದು ಆಡಿಸುವವರ ಷರತ್ತು.  ಪ್ರದರ್ಶನದ ದಿನದಂದೇ, ಹೊಸ  ಕಥೆಯನ್ನು ಪೊಳಲಿಯ ಶೀನಪ್ಪ ಹೆಗಡೆಯವರು ಹೇಳುವುದು ಎಂದು ನಿರ್ಧಾರವಾಯಿತು.  ಬಲಿಪರು ನಿರ್ಧಾರವಾದ ಆಟವನ್ನು ಯಾವುದೇ ಕಾರಣಕ್ಕೂ ಬಿಡುವಂತಿಲ್ಲ ಎಂದು ತೀರ್ಮಾನಿಸಿ ಬಳಿಯ ಅಂಗಡಿಯಲ್ಲಿ…

Read More

ಪ್ರೇಯಸಿ ವಿಷವುಣಿಸುತ್ತಾಳೆ ಎಂದು ಅಳುವ ಆ ಪುಟ್ಟ ಪೋರ

ಯಕ್ಷಗಾನದಲ್ಲಿ ಅಬ್ಬರ, ವೈಭವ, ರಂಪಾಟಗಳು ಬೇಕೋ ಬೇಡವೋ ಎಂಬ ಚರ್ಚೆಗಳೆಲ್ಲ ಔಪಚಾರಿಕ ವೇದಿಕೆಗಳಲ್ಲಿ ನಡೆಯುತ್ತಲೇ ಇರುತ್ತವೆ. ಇತ್ತ ಯಕ್ಷಗಾನ ಪ್ರದರ್ಶನಗಳೋ, ಪ್ರೇಕ್ಷಕರ ಪ್ರತಿಕ್ರಿಯೆಗಳನ್ನು ಗಮನಿಸುತ್ತಾ ಸ್ವತಃ ಬದಲಾವಣೆಗಳನ್ನು ಕಾಣುತ್ತಾ ನಡೆಯುತ್ತಿರುತ್ತವೆ. ಕಳೆದ ಮೇ ತಿಂಗಳಲ್ಲಿ ಲಾಕ್ ಡೌನ್ ಎಂಬ ತೆರೆಯ ಮರೆಯಲ್ಲಿ ಪ್ರದರ್ಶನಗಳನ್ನು…

Read More

ನದಿಯಂತೆ ಸಾಗುವ ಕತೆಗಳಿಗೆ ಮೂಲದ ಹಂಗೇಕೆ

ಎಲ್ಲವನ್ನೂ ಒಂದು ವ್ಯಾಖ್ಯಾನಕ್ಕೆ ಬಗ್ಗಿಸುವುದು, ನಮ್ಮ ಅನುಭವಕ್ಕೆಲ್ಲ ಹೆಸರಿಡುವುದು, ಖಚಿತತೆಗೆ ತಹತಹಿಸುವುದು ಅಥವಾ ಎಲ್ಲದಕ್ಕೂ ಸ್ಥಿರವಾಗಿರುವ ಕಠಿಣವಾಗಿರುವ ಉತ್ತರವೇ ಬೇಕೆಂದು ನಮಗೆ ಅನ್ನಿಸುವುದು, ಬದಲಾಗುತ್ತಿರುವ ಸಮಾಜದ ಅತಂತ್ರತೆಯನ್ನು ನಿಭಾಯಿಸುವ ತಂತ್ರಗಾರಿಕೆ ಇರಬಹುದು. ಹಿಂದಿನದನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ನಮ್ಮ ಅಧಿಕಾರ, ಸ್ಥಾನವನ್ನು ಉಳಿಸಿಕೊಳ್ಳುವ ಬಯಕೆಯಾಗಿಯೂ ಬಂದಿರಬಹುದು.

Read More

ಸಜ್ಜನ ಸವ್ಯಸಾಚಿ ಯಕ್ಷಗುರು ಕೃಷ್ಣ ಭಂಡಾರಿಯ ನೆನಪುಗಳು

ಸಂಗೀತದ ತಿಳುವಳಿಕೆ ಇರುವರೆಲ್ಲಾ ಉತ್ತಮ ಭಾಗವತರಾಗಬಹುದು, ಆದರೆ ಅವರು ರಂಗದಲ್ಲಿ ಯಶಸ್ವೀ ಭಾಗವತರಾಗುವುದಿಲ್ಲ. ಯಕ್ಷಗುರು ಕೃಷ್ಣ  ಭಂಡಾರಿಯವರಿಗೆ ಸ್ವತಃ ವೇಷದ ನಡೆಯ ಅನುಭವವಿರುವ ಕಾರಣ ಮುಮ್ಮೇಳದ ಕಲಾವಿದನಿಗೆ ಯಾವ ಯಾವ ಭಾಗದಲ್ಲಿ ಪದ್ಯದ ಮೂಲಕ ಕುಣಿಸಬೇಕೆನ್ನುವದು ಚೆನ್ನಾಗಿ ಗೊತ್ತಿತ್ತು. ಭಾಗವತಿಕೆಯಲ್ಲಿ ಯಾವ ಕಸರತ್ತುಗಳನ್ನು ಮಾಡದೇ ಕಲಾವಿದನನ್ನು ಹುರಿದುಂಬಿಸುತ್ತಿದ್ದರು.”

Read More

ಯಕ್ಷಗಾನವೂ ಜಾನಪದವೂ ಶಾಸ್ತ್ರೀಯವೂ

ಮೀಮಾಂಸೆಯ ಕ್ಷೇತ್ರ ‘ಶಾಸ್ತ್ರೀಯ’ ಕಲೆಗಳ ಸಾಮಾಜಿಕತೆಯನ್ನೂ ತೋರಿಸಿದೆ. ವೈಯಕ್ತಿಕತೆಯ ಹುಸಿಕಲ್ಪನೆಯನ್ನು ಬಲಪಡಿಸುವುದು, ರಾಷ್ಟ್ರವನ್ನು ಪ್ರತಿನಿಧಿಸುವುದು ಮತ್ತು ಇತರೆ ಕಲೆಗಳಿಂದ ಬೇರ್ಪಡಿಸಿಕೊಂಡು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವುದು ಇವೆಲ್ಲವೂ ಅದರ ಕೆಲಸವೇ. ‘ಜಾನಪದ’ ಕಲೆಯನ್ನು ಅದರ ಸಾಮಾಜಿಕ ಉಪಯುಕ್ತತೆಗಾಗಿ ನೋಡುವುದು, ‘ಶಾಸ್ತ್ರೀಯ’ವನ್ನು ‘ಶುದ್ಧ ಸೌಂದರ್ಯದ’ ಪರಿಕಲ್ಪನೆಯಲ್ಲಿ ಮಾತ್ರ ನೋಡುವುದು ಕಲಾ ಅಧ್ಯಯನದ ಒಂದು ಮಿತಿಯೇ ಹೌದು. -ಕೃತಿ ಆರ್ ಪುರಪ್ಪೇಮನೆ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ