Advertisement

Tag: Yakshagana

ಕೃತಿ ಆರ್ ಪುರಪ್ಪೇಮನೆ ಅಂಕಣ “ಯಕ್ಷಾರ್ಥ ಚಿಂತಾಮಣಿ” ಇಂದಿನಿಂದ…

‘ಮಧ್ಯಮವರ್ಗದ ವಿದ್ಯಾವಂತ ಮತ್ತು ನಗರಕ್ಕೆ ಮುಖ ಮಾಡಿ ನಿಂತ ಸಮುದಾಯ ಯಕ್ಷಗಾನಕ್ಕೆ ತೊಡಗಿಸಿಕೊಂಡಂತೆಲ್ಲಾ ಯಕ್ಷಗಾನದ ರಂಜನೆಯ ಸ್ವರೂಪ ಬೇರೆಯಾಗುತ್ತಾ ಬಂದಿದೆ. ಆಟವು ಕಲೆಯಾಗಿದ್ದು ಹೀಗೆಯೇ. ಅತಿಯಾದ ಹಾಸ್ಯವನ್ನು ಇಷ್ಟಪಡದ, ಪುರಾಣಕತೆಯಿಂದ ಒಂದೂ ಚೂರೂ ಆಚೆ ಈಚೆ ಹೋಗದಂತೆ ‘ಹಿತಮಿತ’ವಾದ ಮಾತು, ಪಾತ್ರದ ‘ಔಚಿತ್ಯ ಮೀರದ’ ಕುಣಿತ.’ ಮತ್ತು ಪಾತ್ರಗಳ ‘ಸರಿಯಾದ ಭಾವ’ವನ್ನು ಹೊರತರುವಂತಹ ಭಾಗವತಿಕೆ..

Read More

ಅಮ್ಮ ಒಬ್ಬಳೇ ಕುಳಿತು ನೋಡುವ ಪತ್ತನಾಜೆಯ ಕಾಲ

ದೀಪಾವಳಿ ಸಂದರ್ಭದಲ್ಲಿ ತಿರುಗಾಟ ಆರಂಭಿಸುವ ಕರಾವಳಿಯ ಯಕ್ಷಗಾನ ಮೇಳಗಳು ವೃಷಭ ಮಾಸದ ಹನ್ನೊಂದನೇ ದಿನದಂದು ಅಂದರೆ ಮೇ ತಿಂಗಳಂತ್ಯದಲ್ಲಿ ಪ್ರದರ್ಶನ ಮುಕ್ತಾಯಗೊಳಿಸುತ್ತವೆ. ದೇವಸ್ಥಾನಗಳ ಆಶ್ರಯದಲ್ಲಿ ನಡೆಯುವ ಮೇಳಗಳ ಸಮಾರೋಪವು ಒಂದು ಪುಟ್ಟ ಜಾತ್ರೆಯಂತೆ ವೈಭವಯುತವಾಗಿ ಇರುತ್ತಿತ್ತು. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಆಚರಣೆಗಳಿಗೆ ಅವಕಾಶವಿಲ್ಲ. ಸಾಂಕೇತಿಕ ಆಚರಣೆಯ ಕುರಿತು…”

Read More

ಯಕ್ಷಗಾನದ ಮಟ್ಟು ಮತ್ತು ರೂಪಕದ ಸಾದೃಶ್ಯ: ನಾರಾಯಣ ಯಾಜಿ ಬರಹ

“ಯಕ್ಷಗಾನವನ್ನು ಪ್ರಸ್ತುತ ಸಂದರ್ಭದಲ್ಲಿ ಬಯಲಾಟದ ರಂಗಕಲೆ ಮತ್ತು ಕೂಟ ಪದ್ಧತಿಯ ತಾಳಮದ್ದಲೆಯಾಗಿ ದ್ವಿಮುಖ ಸಂಪ್ರದಾಯದಲ್ಲಿ ನೋಡಬಹುದು. ತನ್ನದೇ ಆದ ಪರಂಪರೆಯ ಬಣ್ಣ, ವೇಷಗಳ ಸೊಗಸು, ನೃತ್ಯ, ಮುಖವರ್ಣಿಕೆ, ಪರಂಪರೆಯಿಂದ ಬಂದ ಅದ್ಭುತವಾದ ನಡೆ, ರಂಗದಮೇಲೆ ತೋರುವ ಅಲೌಕಿಕತೆ ಒಂಡು ಕಡೆಯಾದರೆ; ಇವಾವವೂ ಇಲ್ಲದೆ ಕೇವಲ ಪದ್ಯ ಹಾಗೂ ಅರ್ಥಗಾರಿಕೆಯ ಸೊಗಸು…”

Read More

ಪುರದ ಪುಣ್ಯ ಪುರುಷ ಹೋದಂತೆ ಎದ್ದು ಹೋದ ಭಾಗವತಣ್ಣ: ಭಾರತಿ ಹೆಗಡೆ ಬರಹ

“ಭಾಗವತಣ್ಣನ ಪದ್ಯವೆಂದರೆ ಹಾಗೆ, ಅಷ್ಟು ಸ್ಪಷ್ಟ. ಎಂಥ ರೌದ್ರವತೆ ಇರಲಿ, ಎಂಥ ಕರುಣಾ ರಸ ಇರಲಿ, ಪ್ರತಿ ಶಬ್ದವನ್ನೂ ಸ್ಪಷ್ಟವಾಗಿ ಉಚ್ಛರಿಸುತ್ತ, ಅಷ್ಟೇ ಚೆಂದವಾಗಿ ಅಲ್ಲೊಂದು ವಾತಾವರಣವನ್ನು ಸೃಷ್ಟಿಮಾಡುವ ತಾಕತ್ತು ಅವನಿಗಿತ್ತು. ಎಂಥ ಏರು ಧ್ವನಿಯಲ್ಲೂ, ಎಂಥ ಕೋಪದ, ಉಗ್ರ ಪದ್ಯಗಳನ್ನೂ ಸ್ಪಷ್ಟವಾಗಿ, ಎಲ್ಲರಿಗೂ ತಿಳಿಯುವಂತೆ ಹೇಳುವುದು ಭಾಗವತಣ್ಣನ ಸ್ಟೈಲ್.”

Read More

ಕುಣಿಸಿ ದಣಿಸಿ ತಣಿಸಿದ ನೆಬ್ಬೂರರ ನಿರ್ಗಮನ: ಯೋಗೀಂದ್ರ ಬರೆವ ಇಂಗ್ಲೆಂಡ್ ಲೆಟರ್

“ನೆಬ್ಬೂರರ ಬದುಕನ್ನು ಬಲ್ಲವರು, ಸುಮಾರು ಅರ್ಧ ಶತಮಾನಗಳ ಕಾಲ ಒಂದೇ ಮೇಳಕ್ಕೆ ಅಂಟಿಕೊಂಡು ಇವರು ಹೇಗೆ ಕಳೆದರೋ ಎಂದು ಅಚ್ಚರಿ ಪಟ್ಟಿದ್ದಿದೆ. ದೊರೆಯಬಹುದಾದ ಸ್ವಲ್ಪ ಆರ್ಥಿಕ ಲಾಭಕ್ಕಾಗಿ ಎಲ್ಲೋ ಹೋಗಿ ಅಹಿತಕರವಾದ ಸ್ಥಳದಲ್ಲಿ ಸ್ನೇಹ ಮಾಡುವುದಕ್ಕಿಂತ ಗಂಧದ ಜೊತೆಗೆ ಹೋರಾಡುತ್ತ ಬದುಕುವುದೇ ಲೇಸು ಎಂದು ಅದಕ್ಕೆ ನೆಬ್ಬೂರರು ಉತ್ತರಿಸುತ್ತಿದ್ದರು. ಶಿವರಾಮ ಹೆಗಡೆಯವರಿಂದ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ