Advertisement

Tag: Yathiraj Veerambhudi

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ

‘ಈ ಮಹಾರಾಯನ ಕೊರೆತದಿಂದ, ನಾನು ಬೇರೆಯವರಿಗೆ ಎಷ್ಟು ಕೊರೆಯುತ್ತಿದ್ದೆ ಎಂಬ ಅರಿವಾಗಿದೆ. ಪಾಪ! ನನ್ನ ಸೊಸೆ ಚಿನ್ನದಂಥಾ ಹುಡುಗಿ. ಎಲ್ಲವನ್ನೂ ಸಹಿಸಿದ್ದಾಳೆ. ಈತನ ಕೊರೆತ ತಪ್ಪಿಸಿಕೊಳ್ಳಲು ಸೊಸೆಯನ್ನೇ ಮೊರೆ ಹೋಗಬೇಕು’ ಎಂದು ಮನದಲ್ಲೇ ನಿರ್ಧರಿಸಿದರು. ಮರುದಿನ ಬೆಳಿಗ್ಗೆ ನಂದಿನಿ ನಿತಿನ್‌ನನ್ನು ಶಾಲೆಗೆ ಒಯ್ಯಲು ಸಿದ್ಧಳಾದಾಗ ರಾಯರು ಅವಳಲ್ಲಿಗೆ ಬಂದರು. ಶಾಸ್ತ್ರಿಗಳು ಎಲ್ಲೂ ಕಾಣಿಸಲಿಲ್ಲ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ “ಉಭಯ ಸಂಕಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ