Advertisement

Tag: YS Haragi

ಸಮಾಜದ ಸ್ವಾಸ್ಥ್ಯ ಮತ್ತು “ಇಮಾಮ್ ಸಾಹೇಬರ ಕುದುರೆ”: ವೈ.ಎಸ್.‌ ಹರಗಿ ಕಾದಂಬರಿಯ ಕುರಿತು ಸಂಗೀತ ರವಿರಾಜ್ ಬರಹ

ಶಾಂತಿಪುರದಲ್ಲಿ ಒಂದಾನೊಂದು ಕಾಲದಲ್ಲಿ ಎರಡು ಧರ್ಮದವರ ಸಾಮರಸ್ಯ ಸಹಜವಾಗಿ ಇತ್ತು. ಕ್ರಿಸ್ತ ಶಕ 1811 ರಲ್ಲಿ ಬದುಕಿದ್ದ ಇಮಾಮ್ ಸಾಹೇಬರೇ ಸ್ವತಃ ಕುದುರೆ ಏರಿ ಕಡುಬಿನ ಕಾಳಗದ ದಿವಸ ಹಿರೇಮಠದ ಗುರುಲಿಂಗೇಶ್ವರನ ಗದ್ದುಗೆಯವರೆಗೂ ಬಂದು, ಗದ್ದುಗೆಗೆ ಹೂಮಾಲೆ ಹಾಕಿ ಕೈಮುಗಿದು ಹೋಗುತ್ತಿದ್ದರಂತೆ. ಆ ಪ್ರತೀತಿ ಮುಂದುವರೆದುಕೊಂಡು ಬಂದು ತದನಂತರ ಊರಿನ ಜನರು ತಾವೇ ಕಟ್ಟಿಕೊಂಡ ಮತ ಧರ್ಮಗಳ ಗೋಡೆಗಳ ಆಚೆ ಈಚೆ ಪರಸ್ಪರ ಮೂಗು ಮುರಿಯುತ್ತಿದ್ದರೆ, ಹಿರೇಮಠದ ಗರ್ಭಗುಡಿ ಗೋಪುರ ಮತ್ತು ಇಮಾಮ್ ಸಾಹೇಬರ ದರ್ಗಾ ಕಟ್ಟೆಯ ಮೇಲೆ ಬೆಳೆದು ನಿಂತ ಆಕಾಶದೆತ್ತರದ ಬೇವಿನ ಮರಗಳು ಮಾತ್ರ ಅನ್ಯೋನ್ಯತೆಯಿಂದ ಪರಸ್ಪರ ಮುಖ ನೋಡಿ ನಿತ್ಯವು ಶಾಂತಿಪುರದ ಜನರ ಹುಚ್ಚುತನಕ್ಕೆ ನಗೆಯಾಡುವಂತೆ ಕಾಣುತ್ತದೆ.
ವೈ.ಎಸ್.‌ ಹರಗಿ ಕಾದಂಬರಿ “ಇಮಾಮ್ ಸಾಹೇಬರ ಕುದುರೆ” ಕುರಿತು ಸಂಗೀತ ರವಿರಾಜ್, ಚೆಂಬು ಬರಹ

Read More

ವೈ.ಎಸ್. ಹರಗಿ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

“ಕಾದಂಬರಿಯ ಬಹುಮುಖ್ಯ ಗುರಿಯಿರುವುದು ದೇವದಾಸಿ ಪದ್ಧತಿಯ ಅನಿಷ್ಟವನ್ನು ಚರ್ಚೆಯ ಮುನ್ನೆಲೆಗೆ ತರುವುದು. ಕೆಳಜಾತಿಗಳ ದೇವಳ ಪ್ರವೇಶ ಹಾಗೂ ಕೆರೆ ನೀರ ಬಳಕೆಯಂತಹ ಮೂಲಭೂತ ಹಕ್ಕುಗಳ ವಿಷಯವನ್ನು ಪ್ರಸ್ತಾಪಿಸುವುದು. ಇಂತಹ ಜಟಿಲ ವಿಷಯಗಳ ಪ್ರಸ್ತಾಪನೆ ಮಾತ್ರ ಸಾಕಾಗುವುದಿಲ್ಲವೆಂಬ ಅರಿವಿನ ಕಾದಂಬರಿಕಾರ ಪರಿವರ್ತನೆಯ ಮುನ್ನೆಲೆ ನಾಯಕರನ್ನೂ ಅದನ್ನು ಬಯಸುವ ಸಮಾಜದಿಂದಲೇ ಸೃಷ್ಟಿಸಿದ್ದಾರೆ.”
ವೈ.ಎಸ್. ಹರಗಿಯವರ ‘ಕೆಂಡದ ನೆರಳು’ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ