Advertisement

Tag: ಅಕ್ಷತಾ ಹುಂಚದಕಟ್ಟೆ

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಕ್ಷತಾ ಹುಂಚದಕಟ್ಟೆ ಬರೆದ ಕಥೆ

“ನಾನು ಧಡಕ್ಕನೇ ಎದ್ದು ಕೂತೆ. ಆ ಹುಡುಗ ಅಮ್ಮ ಅವಳು ಎದ್ದಳ್ ಎದ್ದಳ್ ಎಂದು ಕೂಗಿಕೊಳ್ತಾ ಓಡಿದ. ಮೈತುಂಬಾ ಬೆವರು ಹರಿಯುತ್ತಿತ್ತು. ಆ ಹುಡುಗಿ, ಎದ್ದೇಳಾ? ಆ ಕಡೆ ಗುಡ್ಡದಲ್ಲಿ ರಾಶಿ ಮುಳ್ಳು ಹಣ್ಣು ಬಿಟ್ಟಿತ್ತು. ನಿನ್ನ ಕರ್ಕಂಡು ಹೋಗಣಾ ಅಂತ್ಹೇಳಿ ಕಾಯ್ತಾ ಕೂತ್ಕಂಡಿದ್ದ್ ಅಂತ್ಹೇಳಿ ನನ್ನ ಕೈ ಹಿಡಿದು ಎಳೆಯತೊಡಗಿದಳು. ಅಷ್ಟರಲ್ಲಿ ಅಮ್ಮಮ್ಮ ಬಂದ್ಬಿಟ್ಟು ಮೈ ಕೈಯಲ್ಲ ಮುಟ್ಟಿ ಜ್ವರ ಬಿಟ್ಟಿದೆ.
‘ನಾನು ಮೆಚ್ಚಿದ ನನ್ನ ಕಥೆʼಯ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ