Advertisement

Tag: ಅಜಿತ್‌ ಹರೀಶಿ

ಬಹು ಆಯಾಮದ ಕವಿತೆಗಳು: ಎನ್.ಎಸ್. ಶ್ರೀಧರ ಮೂರ್ತಿ ಮುನ್ನುಡಿ

ಕವಿತೆಯ ಆರಂಭದಲ್ಲಿ ಕವಿ ಸತ್ತು ಹೋಗಲು ಬಯಸುವ ಚಿತ್ರಣ ಬರುತ್ತದೆ. ಅದೂ ಹಾಡ ಹಗಲು, ಸಾವಿನ ಕಾರಣ ಜೇಡದ ಉದರದ ಎಳೆ ಕಾಣಲು.. ದಾರಿಯ ತೋರಲು ಮೀಮಾಂಸಾ ಶಾಸ್ತ್ರದಲ್ಲಿ ಶಬ್ದ ಪ್ರಮಾಣಕ್ಕೆ ಮಹತ್ವದ ಸ್ಥಾನವಿದೆ, ಪ್ರತ್ಯಕ್ಷ, ಅನುಮಾನ, ಉಪಮಾನ, ಪ್ರಮಾಣಗಳಿಂದ ತಿಳಯಲಾಗದ್ದನ್ನು ‘ಶಬ್ದ ಪ್ರಮಾಣ’ದಿಂದ ತಿಳಿಯಬಹುದು. ಕಾರಣ ಧರ್ಮ ಭೌತವಸ್ತುವಲ್ಲ. ಧರ್ಮವನ್ನು ತಿಳಿಯಲು ವೇದ -ಅರ್ಥಾತ್ ಶಬ್ದವೊಂದೇ ಸಾಧನ ಅಥವಾ ಪ್ರಮಾಣ.
ಡಾ. ಅಜಿತ್‌ ಹರೀಶಿ ಕವನ ಸಂಕಲನ “ತೇಲಿಬಿಟ್ಟ ಆತ್ಮಬುಟ್ಟಿ”ಗೆ ಎನ್.ಎಸ್. ಶ್ರೀಧರ ಮೂರ್ತಿ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ