Advertisement

Tag: ಅನುಸೂಯ ಯತೀಶ್‌

ಬೆರಳ ಹಿಡಿದು ಮುನ್ನಡೆಸು ಬುದ್ಧ..: ಅನುಸೂಯ ಯತೀಶ್ ಬರಹ

ಇಲ್ಲಿ ಕವಿಯು ಮಾನವನ ಸಹಜ ಗುಣಗಳನ್ನು ಬುದ್ಧನಿಗೆ ಹೋಲಿಸುತ್ತಾ ವಿಡಂಬನಾತ್ಮಕ ರೂಪದಲ್ಲಿ ಈ ಕವಿತೆಗೆ ಜೀವ ತುಂಬಿದ್ದಾರೆ. ಬುದ್ಧನ ನಡೆನುಡಿಗಳೆ ಕವಿತೆಯ ಜೀವಾಳವಾಗಿವೆ. ಇಲ್ಲಿ ವಸ್ತುನಿಷ್ಠೆಗಿಂತ ವ್ಯಕ್ತಿತ್ವದ ಅನಾವರಣಕ್ಕೆ ಪ್ರಾಧಾನ್ಯತೆ ನೀಡಲಾಗಿದೆ. ರೂಪಕಗಳ ಪ್ರಯೋಗದಲ್ಲಿ ಸಿದ್ಧಹಸ್ತರಾಗಿರುವ ಕವಿ ಅವುಗಳ ಜೊತೆಗೆ ವಾಸ್ತವಿಕತೆಯನ್ನು, ಸಹಜ ಸರಳವಾದ ಸಾಲುಗಳಲ್ಲಿ ಸಶಕ್ತವಾಗಿ ಬಂಧಿಸಿದ್ದಾರೆ.
ಜಬೀವುಲ್ಲಾ ಎಮ್. ಅಸದ್ ಬರೆದ ಬುದ್ಧನ ಕುರಿತು ಕವಿತೆಯ ಕುರಿತು ಅನುಸೂಯ ಯತೀಶ್‌ ಬರಹ

Read More

ಮಕ್ಕಳ ಶಿಕ್ಷಣದಲ್ಲಿ ಕುಟುಂಬದ ಜವಾಬ್ದಾರಿ: ಅನುಸೂಯ ಯತೀಶ್ ಸರಣಿ

ನೋಡಿ ಮೇಡಮ್ ನೀವು ಮೊದಲು ಅವನಿಗೆ ಟಿವಿ ನೋಡೋದು ಬಿಡಿಸಿ. ಶಾಲೆಯಿಂದ ಬಂದಾಗ ಟಿವಿ ಮುಂದೆ ಕೂತ್ರೆ ಅರ್ಧ ರಾತ್ರಿವರೆಗೂ ಒಂದಾದ ಮೇಲೆ ಒಂದರಂತೆ ಧಾರವಾಹಿ ನೋಡ್ತಾನೆ. ಮಲಗೋದು ಸರಿ ರಾತ್ರಿ ಆಗಿರುತ್ತೆ. ಬೆಳಗ್ಗೆ ಏಳಲು ತಲೆಸುತ್ತು ಅಂತಾನೆ. ನಿದ್ದೆ ಬರುತ್ತೆ ಅಂತ ಹತ್ತು ಗಂಟೆಯಾದರೂ ಮಲಕೊಂಡವ್ನೆ. ಅದಕ್ಕೆ ನಿಮ್ಮ ಮೇಲೆ ಕೋಪ ಬಂದಿದೆ. ನಿಮ್ಮ ಮೇಲೆ ಕೂಗಾಡಿದ್ದು ಇನ್ಯಾಕೆ ಅಂದುಕೊಂಡ್ರಿ ಅಂತ ಆಕೆಯ ಕಿರುಚಾಟ, ಹಾರಾಟದ ಹಿಂದಿನ ಸತ್ಯ ಬಾಯ್ಬಿಟ್ಟಳು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಶಿಕ್ಷಣದಲ್ಲಿ ನೈತಿಕ ಶಿಕ್ಷಣದ ಅವಶ್ಯಕತೆ: ಅನುಸೂಯ ಯತೀಶ್ ಸರಣಿ

ಅಂತೂ ಇಂತೂ ಇಪ್ಪತ್ತು ಕಿಲೋ ಮೀಟರ್ ದೂರದಿಂದ ಹಿಂದೆ ಹಿಂದೆಯೇ ಬಂದ ಕಾರು ನಮ್ಮ ಬೈಕನ್ನು ಅಡ್ಡಗಟ್ಟಿ ನಿಂತೆ ಬಿಟ್ಟಿತು. ನನಗಂತೂ ಕೈ ಕಾಲುಗಳಲ್ಲಿ ನಡುಕ ಶುರುವಾಯಿತು. ನಾವೇನ್ ತಪ್ಪು ಮಾಡಿದ್ದೇವೆ? ಎಂಬ ಪ್ರಶ್ನೆಗಳ ಬಾಣಕ್ಕೆ ತಲೆ ಸಿಡಿಯುವಂತಾಯಿತು. ನಾನು ಬೈಕ್‌ನಿಂದ ಇಳಿಯದೆ ಯತೀಶ್‌ನನ್ನು ಗಟ್ಟಿಯಾಗಿ ಹಿಡಿದುಕೊಂಡು ಕಣ್ಣು ಮುಚ್ಚಿ ಹಾಗೇ ಕೂತೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಅಂಕ ಮತ್ತು ಮಕ್ಕಳ ಮನೋಲೋಕ..: ಅನುಸೂಯ ಯತೀಶ್ ಸರಣಿ

ನೋಡಿ ಇದು ಸಣ್ಣ ವಿಷಯವೇ ಇರಬಹುದು. ಆದರೆ ಮಕ್ಕಳ ಮನೋ ಲೋಕವನ್ನ ಚಿತ್ರಿಸುವ ಸೂಕ್ಷ್ಮ ವಿಚಾರ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಯೇ ಪೋಷಕರಿಗೆ ಹೆದರಿ ಟೀಚರ್‌ಗೆ ಯಾಮಾರಿಸಿ ಮೋಸ ಮಾಡುತ್ತಾನೆ ಎಂದರೆ ಶಿಕ್ಷೆಗೆ ಎಷ್ಟು ಭಯವಿರುತ್ತದೆ. ಇದನ್ನು ಪೋಷಕರು ಸೂಕ್ಷ್ಮವಾಗಿ ಗಮನಿಸಬೇಕು. ಶಿಕ್ಷೆಯೇ ಎಲ್ಲದಕ್ಕೂ ಪರಿಹಾರವಲ್ಲ. ಇದನ್ನು ಮನಗಂಡಿರುವುದರಿಂದಲೇ ಶಿಕ್ಷಣ ಇಲಾಖೆ ಶಿಕ್ಷೆ ರಹಿತ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಪ್ರವಾಸಗಳೆಂಬ ಜವಾಬ್ದಾರಿ ಮತ್ತು ಮಕ್ಕಳು: ಅನುಸೂಯ ಯತೀಶ್ ಸರಣಿ

ನಾನೂ ಹೊರಡಲು ಸಿದ್ಧಳಾದಾಗ ನನ್ನ ಕೈಯನ್ನು ಮೃದುವಾಗಿ ಹಿಡಿದುಕೊಂಡ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ