Advertisement

Tag: ಅರವಿಂದ ಗಜೇಂದ್ರಗಡಕರ್

‘ಏನು ಜನ, ಎಂಥ ಗಾನ’ ಪುಸ್ತಕದ ಕುರಿತು ಶ್ರೀಮತಿ ದೇವಿ ಬರಹ

ಸಂಗೀತದಲ್ಲಿ ವ್ಯಕ್ತಿಗಳ ಬಗ್ಗೆ ಬರೆಯುವ ಪ್ರಸಂಗ ಬಂದಾಗೆಲ್ಲಾ ಅದು ಆತನ ಸಂಗೀತ-ಸಾಧನೆಯನ್ನು ಹೊಗಳುವುದಕ್ಕಷ್ಟೇ ಸೀಮಿತವಾಗುವ ಅಪಾಯ ಎದುರಾಗುತ್ತದೆ. ಆದರೆ ‘ಏನು ಜನ, ಎಂಥ ಗಾನ’ ಪುಸ್ತಕವೂ ಸಂಗೀತ ಮತ್ತು ಸಂಗೀತಗಾರರ ಕುರಿತೇ ಆಗಿದ್ದರೂ ಈ ಅಪಾಯಕ್ಕೆ ಎಲ್ಲಿಯೂ ಈಡಾಗಿಲ್ಲ. ಇಲ್ಲಿ ಹೇಳಲ್ಪಡುವ ಘಟನೆಗಳೇ ಅಲ್ಲಿನ ‘ವಸ್ತು ಮತ್ತು ವ್ಯಕ್ತಿ’ಯ ಹಿರಿತನವನ್ನು, ಸರಳತೆಯನ್ನು, ಸಂಗೀತ ಅವರನ್ನು ಆವರಿಸಿಕೊಂಡ ಪರಿಯನ್ನು, ಅವರ ಜೀವನ ಪ್ರೀತಿಯನ್ನು ಮನಸ್ಸಿನಾಳಕ್ಕೆ ಇಳಿಸಿ ಬಿಡುತ್ತವೆ.
ಅರವಿಂದ ಗಜೇಂದ್ರಗಡಕರ್ ಅವರ ಮರಾಠಿ ಕೃತಿಯನ್ನು ದಮಯಂತಿ ನರೇಗಲ್ಲ “ಏನು ಜನ ಎಂಥಾ ಗಾನ” ಶೀರ್ಷಿಕೆಯಡಿಯಲ್ಲಿ ಕನ್ನಡಕ್ಕೆ ಅನುವಾದಿಸಿದ್ದು ಅದರ ಕುರಿತು ಶ್ರೀಮತಿ ದೇವಿ ಬರೆದಿದ್ದಾರೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ