Advertisement

Tag: ಅರುಣ್ ಜೊಳದಕೂಡ್ಲಿಗಿ

ಸಮುದಾಯ ಸಂಘಟನೆ

ಶಿರಹಟ್ಟಿ ತಾಲೂಕು ಬಾಲೆಹೊಸೂರಲ್ಲಿ ಸವರ್ಣೀಯರ ಗಲಬೆಯಲ್ಲಿ ಮಹಾಂತಪ್ಪ ಹನುಮಂತಪ್ಪ ಗುಡಗೇರಿ ಎನ್ನುವವರು ಕೊಲೆಯಾದರು. ಈ ಘಟನೆಯು ಇಡೀ ಗಂಟಿಚೋರ್ ಸಮುದಾಯವನ್ನು ಎಚ್ಚರಿಸಿತು. ನಾವು ಮೌನವಾಗಿದ್ದರೆ ಮೇಲುಜಾತಿಗಳ ದಬ್ಬಾಳಿಕೆ ಮತ್ತೆ ಮತ್ತೆ ನಡೆಯುತ್ತದೆ ಎಂದು ಎಲ್ಲರೂ ಒಟ್ಟಾದರು. ಮೊದಲ ಬಾರಿಗೆ ಉತ್ತರ ಕರ್ನಾಟಕದಲ್ಲಿರುವ ಎಲ್ಲಾ ಗಂಟಿಚೋರರು ಒಂದಾದರು. ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯಲ್ಲಿ ಹೊಸ ಬರಹ

Read More

ಸಾಮಾಜಿಕ ಸಂಘರ್ಷ ಮತ್ತು ಕೊಡುಕೊಳ್ಳುವಿಕೆ

ಕೆರೆ ಒತ್ತುವರಿಯ ಕಾರಣಕ್ಕೆ ಮಳೆನೀರು ಗಂಟಿಚೋರರ ಓಣಿಗೆ ನುಗ್ಗಿತು. ನೀರುನಿಂತು ಆಡು ಕುರಿಗಳು ಸಾವನ್ನಪ್ಪಿದವು. ಮೇವಿನ ಬಣವೆಗಳು ನೀರಲ್ಲಿ ತೇಲಿದವು. ಹೀಗಾಗಿ ಗಂಟಿಚೋರರು ಇದರ ವಿರುದ್ಧ ಕೋರ್ಟಿಗೆ ಹೋದರು. ಕೋರ್ಟು ಕೆರೆಯನ್ನು ಪುನಶ್ಚೇತನ ಮಾಡಲು ಆದೇಶಿಸಿತು. ಈ ಆದೇಶ ಪಾಲನೆಯಾಗಲಿಲ್ಲ. ನಂತರ  ನ್ಯಾಯಾಂಗ ನಿಂದನೆ ದಾವೆ ಹೂಡಿದರು.
‘ಗಂಟಿಚೋರರ ಕಥನಗಳು ‘ಸರಣಿಯಲ್ಲಿ ಡಾ. ಅರುಣ್ ಜೋಳದ ಕೂಡ್ಲಿಗಿ  ಸಾಮಾಜಿಕ ಸವಾಲುಗಳ  ಕುರಿತು ಬರೆದಿದ್ದಾರೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ