Advertisement

Tag: ಅರುಣ್ ಜೋಳದ ಕೂಡ್ಲಿಗಿ

ಕ್ರಿಯಾಶೀಲ ಸಂಘಟನೆಗಳು ಮತ್ತು ಆಗ್ರಹಗಳು

ಗಂಟಿಚೋರರ ಸಂಘಟನೆಗಳು ಆಯಾ ಭಾಗದ ಸಮಸ್ಯೆಗಳನ್ನು ಗುರುತಿಸುವ ಮತ್ತು ಆ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವ ಕೆಲಸ ಮಾಡಬೇಕಿದೆ. ಸಮುದಾಯದ ಸಮಸ್ಯೆಗಳು ಪ್ರದೇಶದಿಂದ ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಲಿಂಗದ ನೆಲೆಯಲ್ಲಿ ಮಹಿಳೆಯರ ಸಮಸ್ಯೆಗಳು ಬೇರೆಯೇ ಆಗಿರುತ್ತವೆ. ಗಂಟೀಚೋರರ ಕಥನಗಳು ಸರಣಿಯಲ್ಲಿ ಗಂಟಿಚೋರರ ಸಂಘಟನೆಗಳ ಕುರಿತು ಅರುಣ್ ಜೋಳದ ಕೂಡ್ಲಿಗಿ ಬರೆದ 22ನೆಯ ಕಂತು ಇಂದಿನ ಓದಿಗಾಗಿ

Read More

`ಗಂಟಿಚೋರರು’ ಮೂಲತಃ ಸೈನಿಕರಾಗಿದ್ದರೆ?

ಠಕ್ಕರ ಹಿನ್ನೆಲೆಯಲ್ಲಿ ಗಂಟಿಚೋರರನ್ನು ನೋಡಿದರೆ ಮತ್ತೊಂದು ಆಯಾಮ ತೆರೆದುಕೊಳ್ಳುತ್ತದೆ. ಠಕ್ಕರು ದೊಡ್ಡಮಟ್ಟದ ಲೂಟಿ, ಕೊಲೆ ಸುಲಿಗೆ ಮುಂತಾದವುಗಳ ಮೂಲಕ ಜನರನ್ನು ಭಯಭೀತರನ್ನಾಗಿಸುತ್ತಿದ್ದರು. ಅವರು ಹೆಚ್ಚಾಗಿ ವ್ಯಾಪಾರಿಗಳನ್ನು ಲೂಟಿ ಮಾಡುತ್ತಿದ್ದರು. ಹಾಗಾಗಿ ಇವರು ಒಂದು ರೀತಿಯಲ್ಲಿ ಅಲೆಮಾರಿ ಕಳ್ಳರಾಗಿದ್ದರು. ಆದರೆ ಗಂಟಿಚೋರರ ಹೆಸರಲ್ಲೇ ‘ಗಂಟುಕಳ್ಳರು’ ಎಂದಿರುವುದು ಇವರ ಕಳ್ಳತನದ ಸ್ವರೂಪವನ್ನು ಕಾಣಿಸುತ್ತದೆ. ಹೀಗಾಗಿಯೇ ಇವರನ್ನು ಸಂತೆಕಳ್ಳರು ಎಂದೂ ಕರೆಯುತ್ತಿದ್ದರು. 
ಅರುಣ್ ಜೋಳದ ಕೂಡ್ಲಿಗಿ ಬರೆಯುವ ಗಂಟಿಚೋರರ ಕಥನದ ಮೂರನೇಯ ಕಂತು ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ