Advertisement

Tag: ಅವ್ವ ಕವಿತೆ

ಅವ್ವ ಸಾಮಾನ್ಯಳು, ಅಸಮಾನ್ಯಳು!: ಮನು ಗುರುಸ್ವಾಮಿ ಬರಹ

ಕರುಳಬಳ್ಳಿಯನ್ನು ಕಡಿಯುವ ತಾಯಿ ಜಗದಲ್ಲುಂಟೆ? ಡಿ ವಿ ಜಿ ಅವರು ಒಂದುಕಡೆ ಹೇಳುತ್ತಾರೆ “ಕೊಲೆಗಡುಕ ಹುಲಿ ಸಲುಹದೇನ್ ಮರಿಗಳನು”. ಕ್ರೂರಪ್ರಾಣಿ, ಇತರ ಪ್ರಾಣಿಗಳನ್ನು ಕೊಂದು ತಿನ್ನುವ ಹುಲಿ ತನ್ನ ಮರಿಗಳ ವಿಚಾರ ಬಂದಾಗ ಎಷ್ಟು ಮುತುವರ್ಜಿ ವಹಿಸಿ ಸಲುಹಿ ಬೆಳೆಸುತ್ತದೆಯಲ್ಲವೆ? ಪ್ರಾಣಿಗಳೇ ಹೀಗೆಂದ ಮೇಲೆ ಇನ್ನೂ ವಿವೇಚನಾ ಶಕ್ತಿಯುಳ್ಳ ಮನುಷ್ಯ ಹೇಗೆ? ಇಲ್ಲಿ ಮಗು ನೀನು ಕರುಳಬಳ್ಳಿಯನ್ನು ಕಡಿಯಲು ಇಷ್ಟಪಡುವುದಿಲ್ಲ; ಬದಲಿಗೆ ಒಲವೂಡುತ್ತಿರುವೆ ಎನ್ನುತ್ತಿದೆ.
ತಾಯಿಯ ಕುರಿತಾದ ಕವಿತೆಗಳ ಕುರಿತು ಮನು ಗುರುಸ್ವಾಮಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ