Advertisement

Tag: ಅಶೋಕ ಹೊಸಮನಿ

ದಾರಿಯೂ ಬೆಳಕೂ ಆಗುವ ಕಾವ್ಯಧ್ಯಾನ

ಹೊರಗಿನ ಮಾತುಗಳಿಗಿಂತ ಒಳಗಿನ ಅರಳುವಿಕೆ ಕವಿಗೆ ಮಹತ್ವದದ್ದೆನಿಸಿದೆ. ಆತ್ಮದ ಅರಳುವಿಕೆಯಲ್ಲಿ ಹಿಗ್ಗುತ್ತಿರುವ ವಿಕಾಸ ಭಾವವೊಂದು ಹೊರಲೋಕದ ಸುಳ್ಳುಸುಳ್ಳೇ ಚಹರೆಗಳನ್ನು ನೋಡಿ ವಿಹ್ವಲಗೊಳ್ಳುತ್ತದೆ. ಇಂದು ಜೊಳ್ಳುಗಳೇ ವಿಜೃಂಭಿಸುತ್ತಿರುವ ಕಾಲ. ವಿಚಾರ, ದರ್ಶನ, ಭಾವ ಬದುಕು ಎಲ್ಲವೂ ಜೊಳ್ಳು ಮಾದರಿಗಳ ಹಿಂದೆಬಿದ್ದಿದೆ. ಸ್ವರೂಪ ಮರೆಯಾಗಿ ನಾಮಫಲಕಗಳೇ ವಿಜೃಂಭಿಸುವುದು ನಮ್ಮ ಬದುಕಿನ ಅಂತಃಸತ್ವವೇ ತೀರಿಹೋಗಿರುವ ವ್ಯಂಗ್ಯವನ್ನು ಸೂಚಿಸುತ್ತದೆ. ಇಂಥ ಚಿತ್ರಗಳ ಮೂಲಕ ತಮ್ಮ ಹುಡುಕಾಟದ ನೆಲೆ ಏನೆಂಬುದನ್ನು ಅವರ ಕಾವ್ಯವು ನಮಗೆ ಕಾಣಿಸುತ್ತಿದೆ.
ಅಶೋಕ ಹೊಸಮನಿ ಕವನ ಸಂಕಲನ “ಹರವಿದಷ್ಟು ರೆಕ್ಕೆಗಳು” ಕೃತಿಗೆ ಡಾ. ಗೀತಾ ವಸಂತ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ