Advertisement

Tag: ಆನೆ ಸಾಕಲು ಹೊರಟವಳು

ಹೋರಿಕರುವಿನ ವಿದಾಯ ಪ್ರಸಂಗ

ಇಂದು ಬೇಸಾಯ ಮಾಡುವುದನ್ನು ಎಲ್ಲರೂ ನಿಲ್ಲಿಸಿದ್ದರಿಂದ ಹೋರಿ ಯಾರಿಗೂಬೇಡ. ಗದ್ದೆ ಮಾಡುವವರೂ ಯಂತ್ರಕ್ಕೆ ಶರಣಾಗಿದ್ದಾರೆ. ಗೊಬ್ಬರಕ್ಕಾಗಿ ಸಾಕುವುದೂ ವ್ಯರ್ಥ. ಏಕೆಂದರೆ, ಇರುವ ಹಸುಗಳ ಗೊಬ್ಬರವನ್ನೇ ತೆಗೆಯಲು ಕೂಲಿಯಾಳುಗಳ ಕೊರತೆ ಇದೆ. ಕೂಲಿಯವರು ಸಿಕ್ಕಿದರೂ ಸಂಬಳ ಕೊಡಲು ಪೂರೈಸಬೇಕಲ್ಲ? ವೆಚ್ಚ ಹೆಚ್ಚಾಗಿ ಉಳಿತಾಯ ಇಲ್ಲದ ಹೋರಿ ಸಾಕುವ ಕೆಲಸ ಯಾರಿಗೆ ಬೇಕು? ಎಲ್ಲ ಹೈನುಗಾರರ ಮನೆಗೆ ಹೋಗಿ ನೋಡಿದರೆ ಅಲ್ಲಿ ಹಸು ಮತ್ತು ಹೆಣ್ಣು ಕರುಗಳು ಮಾತ್ರ ಇರುತ್ತವೆ!  ಹಾಗಾದರೆ, ಅವರಲ್ಲಿ ಗಂಡು ಕರು ಹುಟ್ಟುವುದೇ ಇಲ್ಲವೇ? ಹುಟ್ಟಿದರೆ ಅವರು ಏನು ಮಾಡುತ್ತಾರೆ ? ಸಹನಾ ಕಾಂತಬೈಲು ಅವರು ಬರೆದ ಆನೆ ಸಾಕಲು ಹೊರಟವಳು ಪುಸ್ತಕದ  ಕೆಲವು ಅಧ್ಯಾಯಗಳು ಪ್ರತೀ ಮಂಗಳವಾರ ಪ್ರಕಟವಾಗಲಿದೆ. ಮೊದಲ ಅಧ್ಯಾಯ ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ