Advertisement

Tag: ಉಮೇಶ ದೇಸಾಯಿ

ಉಮೇಶ ದೇಸಾಯಿ ಬರೆದ ಈ ಭಾನುವಾರದ ಕಥೆ

“ಉಪಕಾರಸ್ಮರಣೆ ಈ ರೀತಿಯದ್ದಾಗಿರುತ್ತದೆ ಅಂತ ನಾ ತಿಳಿದಿರಲಿಲ್ಲ. ಒಂದೆರಡು ಸಲ ಮನೆಗೆ ಬಂದ ಪಾಟೀಲರ ಕಣ್ಣುಗಳೇ ಎಲ್ಲ ಹೇಳುತ್ತಿದ್ದವು. ಅಳುಕು ಮೊದಲು ಕಾಡಿತು ನಿಜ.. ಮುಖ್ಯವಾಗಿ ಸಂಬಂಧಕ್ಕೆ ಏನು ಹೆಸರಿಡುವುದು ಅಂತ.. ಅವರಿಗೆ ಮದುವೆಯಾಗಿತ್ತು ಮಕ್ಕಳಿದ್ದರು. ಆ ಸೆಳೆತ ಬಲವಾಗಿತ್ತು. ಕರಗಲು ಬಹಳ ಸಮಯ ಹಿಡಿಯಲಿಲ್ಲ. ಆದರೆ ಹಾಗೆ ಬೆರೆತಾಗ ಹೊಸ ಅನುಭೂತಿ ದೊರೆತದ್ದು ಸುಳ್ಳಲ್ಲ. ಹಳೆಯ ಗಂಡ ಸಿಗರೇಟಿನಿಂದ ಸುಟ್ಟ ಗಾಯಗಳ ಮೇಲೆ ಪಾಟೀಲರ ತುಟಿಗಳು ಆಡುವಾಗ ಹೊಸ ಅನುಭವ.”
ಉಮೇಶ ದೇಸಾಯಿ ಬರೆದ ಕಥೆ ‘ಕ್ಷಮೆಯೊಂದಿರಲಿ…’ ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ