Advertisement

Tag: ಎಚ್.ಆರ್. ರಮೇಶ್

ಚರ್ಮ: ಎಚ್.ಆರ್.ರಮೇಶ ಬರೆದ ಕತೆ

“ಒಂದು ಸಲ ಚಂದ್ರಾಚಾರಿಯನ್ನು ನೋಡಲು ಕತ್ತಲಲ್ಲಿ ಅವನ ಮನೆಯ ಹಿತ್ತಲಿಗೆ ಹೋದಾಗ ಲಕ್ಷ್ಮಿ ಚೇಳು ಕಚ್ಚಿದ್ದ ಗುರುತು ಅವಳ ಎಡಗಾಲ ಹೆಬ್ಬಟ್ಟಿನ ಮೇಲೆ ಅಚ್ಚುಒತ್ತಿದ ರೀತಿ ಇನ್ನೂ ಹಾಗೆ ಇತ್ತು. ಆದರೂ ಆ ಕತ್ತಲಲ್ಲೂ ಅವನು ಕೊಟ್ಟ ಮುತ್ತು ಹಣೆಯ ಮೇಲೆ ಹಸಿಯಾಗಿಯೇ ಇದ್ದು ಹಣೆ ಮುಟ್ಟಿದಾಗೆಲ್ಲಾ ಚಂದ್ರಾಚಾರಿ ಮಿಂಚಿ ಹೋಗುತ್ತಿದ್ದ. ಈ ಲಹರಿಗಳ ಜೊತೆಗೆ ‘ಚಂದ್ರಾಚಾರಿಯನ್ನು ಮದುವೆಯಾಗಿದ್ದರೆ ಅವನ ಮರದ ಕೆತ್ತನೆಗಳ ಸುಂದರ ಗೊಂಬೆಗಳಂತೆ…”

Read More

ವಸುಧೇಂದ್ರರ ‘ತೇಜೋ=ತುಂಗಭದ್ರಾ’ ಕುರಿತು ಎಚ್.ಆರ್. ರಮೇಶ್ ಲೇಖನ

“ಹಂಪಕ್ಕಳನ್ನು ಇವರ ಸುಪರ್ದಿಗೆ ಬಿಟ್ಟು ಹೊರಟಾಗ ಹಂಪಕ್ಕಳಿಗೆ ಇವನ ಮೇಲೆ ಆಸೆ ಹುಟ್ಟುತ್ತದೆ. ಆದರೆ ಅವನು ‘ನಾನೊಂದು ದೇಶದವನು, ನೀನು ಮತ್ತೊಂದು ದೇಶದವಳು. ಒಂದಕ್ಕೊಂದು ಸಂಬಂಧವಿಲ್ಲದ ಸಂಸ್ಕೃತಿಯಲ್ಲಿ ಬೆಳೆದವರು. ಇಬ್ಬರಿಗೂ ಹೊಂದಾಣಿಕೆಯಾಗುವುದಿಲ್ಲ ಹಂಪಮ್ಮ’ ಎನ್ನುತ್ತಾನೆ. ಅದಕ್ಕೆ ಅವಳು ‘ಕಣ್ಣಾ, ಹಲವಾರು ಬಗೆಯ ಕುಲಾವಿಗಳನ್ನು ಹೊಲಿದವಳು ನಾನು… “

Read More

ನಟರಾಜ್ ಹುಳಿಯಾರರ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಯಾವಾಗಲೋ ಚಿಕ್ಕ ವಯಸ್ಸಿನಲ್ಲಿ ನೋಡಿದ ಒಂದು ಸಾವನ್ನು ಬಿಟ್ಟರೆ ಮತ್ತೆ, ಮತ್ತೊಂದು ಸಾವನ್ನು ನೋಡುವುದು 1998 ರ ಆಗಸ್ಟ್ ನಡುರಾತ್ರಿಯ ಡಿ.ಆರ್ ಅವರ ಸಾವು. ಇದರ ಬಗ್ಗೆ ಬರೆಯುವಾಗ ಹುಳಿಯಾರ್ ತಮ್ಮ ಕರುಳ ಬಳ್ಳಿಯ ಯಾವುದೋ ಒಂದು ಕುಡಿ ಕಡಿದು ಹೋದಾಗ ಆಗುವಷ್ಟೇ ನೋವು, ವಿಷಾದ, ಖಾಲಿತನ, ತೀವ್ರವಾಗಿ ಅವರಿಗೂ ಆಗುವುದನ್ನು ಕಾಣಬಹುದು. ಅದೇ ಥರ 2000 ರ ಇಸ್ವಿಯಲ್ಲಿ ಜರುಗಿದ ಲಂಕೇಶ್ ಸಾವು.”

Read More

ಶೂದ್ರ ಶ್ರೀನಿವಾಸ್ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಲಂಕೇಶರ ಜೊತೆಯ ತಮ್ಮ ಸುದೀರ್ಘ ಪಯಣದಲ್ಲಿ ನಿಷ್ಠುರತೆಯನ್ನು ಕಾಪಾಡಿಕೊಂಡು ಹೋಗುತ್ತಲೇ ಅವರಿಂದ ಸಾರಾಸಗಟಾಗಿ ಬಿಡಿಸಿಕೊಂಡು ಹೋಗದೆ ಮುನಿಸು, ಜಗಳ, ಟೀಕೆಗಳನ್ನು ಸಹಜವಾಗಿಯೇ ಸ್ವೀಕರಿಸಿ ಕೇವಲ ಸ್ವಚ್ಛಂದ ಪ್ರೀತಿ-ಸ್ನೇಹಗಳನ್ನಷ್ಟೇ ನೆಚ್ಚಿ ಮುನ್ನಡೆದುದರಲ್ಲಿ ಅವರ ತಾಳ್ಮೆ ಹಾಗೂ ಝೆನ್ ತತ್ವದಲ್ಲಿ ಕಾಣುವಂತಹ ಸುಮ್ಮನೆ ಬದುಕುತ್ತ ಇರುತ್ತ ಹೋಗುವ ಕ್ರಮ ಗಮನಸೆಳೆಯುತ್ತದೆ.”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ