Advertisement

Tag: ಎಚ್.ಎಸ್. ಮುಕ್ತಾಯಕ್ಕ

ಲೋಕಾಂತ ಕವಿಯ ಏಕಾಂತ ಬದುಕಿನ ಅನಾವರಣ: ಡಾ. ಎ. ರಘುರಾಂ ಬರಹ

ಲೆಕ್ಕದಲ್ಲಿ ತಾನು ಅಷ್ಟೊಂದು ಪಂಡಿತನಲ್ಲ ಎನ್ನುವ ಕಾರಣಕ್ಕೆ ತಿಂಗಳಿಗೆ ಮೂವತ್ತೈದು ರೂಪಾಯಿ ಸಂಬಳದ ಪವರ್‌ಹೌಸ್‌ನ ನೌಕರಿಯನ್ನು ಬಿಟ್ಟು ಇಪ್ಪತ್ತೊಂದು ರೂಪಾಯಿಯ ಶಿಕ್ಷಕ ವೃತ್ತಿಯನ್ನು ಆಯ್ಕೆಮಾಡಿಕೊಳ್ಳುತ್ತಾರೆ. ಲೆಕ್ಕ ಬರದೇ ಇರುವ ಕಾರಣದಿಂದ ಈ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆಯೇ ಹೊರತು ಶಿಕ್ಷಕ ವೃತ್ತಿಯ ಕಾರಣದಿಂದಲ್ಲ. ಒಮ್ಮೆ ಮಗಳು ‘ಗಣಿತ ಕಲಿಸುವುದನ್ನು ಹೇಗೆ ನಿಭಾಯಿಸಿದೆ? ಗಣಿತ ನಿನಗೆ ಬರುವುದೇ ಇಲ್ಲವಲ್ಲ’ ಎಂದು ಕೇಳಿದ್ದಕ್ಕೆ ‘ವಿದ್ಯಾರ್ಥಿಗಳಿಗೆ ನಾನು, ನೀವು ಇಬ್ಬರೂ ಕೂಡಿಯೇ ಗಣಿತವನ್ನು ಬಗೆಹರಿಸಿಕೊಳ್ಳೋಣ..’ ಎಂದು ಹೇಳಿದೆ ಎಂದು ಗಹಗಹಿಸಿ ನಕ್ಕನು.
ತಮ್ಮ ತಂದೆ ಶಾಂತರಸರೊಂದಿಗಿನ ಒಡನಾಟದ ಕುರಿತು ಎಚ್.ಎಸ್.‌ ಮುಕ್ತಾಯಕ್ಕ ಬರೆದ “ಅಪ್ಪ ನಾನು ಕಂಡಂತೆ” ಕೃತಿಯ ಕುರಿತು ಡಾ. ಎ. ರಘುರಾಂ ಬರಹ ನಿಮ್ಮ ಓದಿಗೆ

Read More

ಇಲ್ಲಿಯದ್ದೇ ಸೊಗಡನ್ನು ಮುಡಿಗೇರಿಸಿಕೊಂಡ ಕವಿತೆಗಳು

ಈ ಪುಸ್ತಕದಲ್ಲಿರುವ ‘ಒಂದು ಪ್ರೇತ ಕಥೆ’  ಎಂಬ ಕವಿತೆಯಲ್ಲಿ ಕವಿಗಳು ಓದಬೇಕಾದುದನ್ನು ಸೂಚ್ಯವಾಗಿ, ವಿಡಂಬನಾತ್ಮಕವಾಗಿ ಬರೆಯಲಾಗಿದೆ. ಇಲ್ಲಿ ಎಲ್ಲ ಕವಿತೆಗಳು ತಮ್ಮ ತಮ್ಮ ವೈವಿಧ್ಯತೆಯಿಂದ ಮನಸೂರೆಗೊಳ್ಳುತ್ತವೆ ಯೋಚಿಸುವಂತೆ ಮಾಡುತ್ತವೆ ಖುಷಿಯನ್ನೂ ಕೊಡುತ್ತವೆ ಹಾಗೆ ಬರೆಯುತ್ತ ಹೋದರೆ ಎಲ್ಲ ಕವಿತೆಗಳ ಬಗೆಗೂ ಬರೆಯಬೇಕಾಗುತ್ತದೆ, ಯಾವುದನ್ನೂ ಬಿಡುವಂತೇಯೇ ಇಲ್ಲ.
ತೇರಳಿ. ಎನ್. ಶೇಖರ್ ಅವರು ಅನುವಾದಿಸಿದ ಮಲಯಾಳಂ ಕವಿ  ಸಚ್ಚಿದಾನಂದನ್ ಅವರ ‘ಮರೆತಿಟ್ಟ ವಸ್ತುಗಳು’ ಕವನ ಸಂಕಲನದ ಕುರಿತು ಎಚ್.ಎಸ್. ಮುಕ್ತಾಯಕ್ಕ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ