ಎಡವಟ್ಟುಗಳ ಸರಮಾಲೆ…: ಎಚ್. ಗೋಪಾಲಕೃಷ್ಣ ಸರಣಿ
ಇಲ್ಲೂ ಒಂದು ಭಾರೀ ತಪ್ಪು ಆಗಿಬಿಟ್ಟಿತು, ನಮ್ಮ ಯಾರ ನೆರವೂ ಇಲ್ಲದೆ… ಮೆಟ್ಟಲಿಗೆ ಅಂತ ಬಾರ್ ಬೆಂಡರ್ ಕಂಬಿ ಕಟ್ಟಿದ. ಕಾಂಕ್ರೀಟು ದಿವಸ ಅವನಿರಲಿ ಅಂತ ಮಲ್ಲಯ್ಯ ಹೇಳಲಿಲ್ಲ, ನಾನೂ ಅವನಿಗೆ ಹೇಳಲಿಲ್ಲ. ಕಾಂಕ್ರಿಟ್ ಹಾಕ್ತಾ ಇದಾರೆ. ಮೆಟ್ಟಲಿಗೆ ಅಂತ ಕಟ್ಟಿದ ಕಂಬಿ ಮುಂದಿನಿಂದ ಮೆಟ್ಟಲು ಏರುವ ರೀತಿ ಇರಬೇಕಿತ್ತು. ಅದು ಹೇಗೆ ಇಟ್ಟರೂ ಸರಿ ಬರ್ತಿಲ್ಲ! ನೋಡಿ ನಿಮ್ಮೋನು ಮಾಡಿರೋ ತಿರುಪತಿ ಕೆಲಸ. ಅವನಿಗೆ ಈಗಲೇ ಬರಕ್ಕೆ ಹೇಳಿ…! ಅವನನ್ನ ಹುಡುಕಿ ನಾನೆಲ್ಲಿ ಹೋಗಲಿ ಆ ಸಮಯದಲ್ಲಿ? ಫೋನ್ ಬೇರೆ ಇಲ್ಲ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ
