Advertisement

Tag: ಎಡೆಯೂರು ಪಲ್ಲವಿ

ಅನುಭವಗಳನ್ನು ಮರಳಿ ಬಾಳಿಸುವ ಕಥೆಗಳು: ಎಡೆಯೂರು ಪಲ್ಲವಿ ಕಥೆಗಳಿಗೆ ವಿನಯಾ ಒಕ್ಕುಂದ ಮುನ್ನುಡಿ

ನಾಗರಿಕ ಸೌಜನ್ಯಕ್ಕಾಗಿ ಬಲು ಬೆಲೆ ತೆರಬೇಕಾದ ಆಧುನಿಕ ಬದುಕಿನ ಪಂಚಾಂಗ ಇಲ್ಲಿದೆ. ಹಾಗಿದ್ದರೆ, ಆಧುನಿಕತೆಯು ಹಳೆಯ ವರ್ಗೀಕೃತ ತಪ್ಪುಗಳನ್ನು ಮೀರಿಸಿಕೊಂಡಿದೆಯೇ? ಸಾಮಾಜಿಕ ಸಾಂಕ್ರಾಮಿಕಗಳಾಗಿದ್ದ ಜಾತಿ, ಧರ್ಮ, ವರ್ಗ, ಲಿಂಗಗಳೀಗ ಇಲ್ಲವಾಗಿವೆಯೇ? ಖಂಡಿತ ಇಲ್ಲ. ಈಗಲೂ ಈ ಎಲ್ಲ ತರತಮಗಳು ಹಾಗೆಯೇ ಮುನ್ನಡೆಯುತ್ತಿವೆ. ರೂಪಾಂತರಗೊಂಡು ವಿವರಣೆಗೆ ನಿಲುಕದಷ್ಟು ಸಂಕೀರ್ಣ ಸ್ಥಿತಿಯನ್ನು ಪಡೆದಿವೆ. ಪ್ರೀತಿಯ ರಾಜಕಾರಣದಿಂದ ಮತ್ತೆ ಬಲವರ್ಧನೆಗೊಳ್ಳುತ್ತಿವೆ. ಯಾಜಮಾನ್ಯವು ಯಾಜಮಾನ್ಯವೇ ಆಗಿ ಮುನ್ನಡೆಯುತ್ತಿದೆ.
ಎಡೆಯೂರು ಪಲ್ಲವಿ ಕಥಾ ಸಂಕಲನ “ಕುಂಡದ ಬೇರು” ಕೃತಿಗೆ ವಿನಯಾ ಒಕ್ಕುಂದ ಮುನ್ನುಡಿ

Read More

ದೊಡ್ಡವರಿಗೂ ಸಲ್ಲುವ ಮಕ್ಕಳ ಕಥೆಗಳು

“ಒಂದರ್ಥದಲ್ಲಿ ಪಲ್ಲವಿಯವರು ಹೇಳುವಂತೆ ಭೂಮ್ತಾಯಿಯ ಒಡಲೆಲ್ಲ ಬರಿದಾಗಿ ನಿಜವಾಗಿಯೂ ರೋಗ ಪೀಡಿತ ಅಜ್ಜಿಯೇ ಆಗಿದ್ದಾಳೆ! ಅಂದರೆ, ಮನುಷ್ಯನ ದುರಾಶೆಯ ದೆಸೆಯಿಂದಾಗಿ ಭೂಮಿಯ ಅಂತ್ಯದ ದಿನಗಳು ಸನ್ನಿಹಿತವಾದವೆ ಎಂಬ ಆತಂಕ ಉಂಟಾಗುತ್ತದೆ! ಹೀಗೆ, ಈ ಕಥೆ ಮಕ್ಕಳಿಗೆ ಪರಿಸರ ಸಂರಕ್ಷಣೆಯನ್ನು ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಮನುಕುಲಕ್ಕೆ ಖಂಡಿತವಾಗಿಯೂ ಉಳಿಗಾಲವಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ನೀಡುತ್ತದೆ. ಹಾಗೆಯೇ, ದೃಷ್ಟಾಂತವೊಂದರ ಮೂಲಕ ತೆರೆದುಕೊಳ್ಳುವ ‘ಎಂದೂ ಮುಗಿಯದ ಕಥೆ’ ಎಂಬ ಕಥೆ, ಮಕ್ಕಳ ಕಲ್ಪನೆಯ ಕ್ಷಿತಿಜವನ್ನು ವಿಸ್ತರಿಸುವ ನಿಟ್ಟಿನಲ್ಲಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ