Advertisement

Tag: ಓಲ್ಗಾ ತೊಕಾರ್ಚುಕ್

ಜಿಂಕೆಗಳು ಕೊಲೆ ಮಾಡಬಲ್ಲವೇ?

ಪೊಲೀಸರು ಊರಿನ ಎಲ್ಲರ ಜೊತೆಗೆ ಯನೀನಾಳನ್ನೂ ವಿಚಾರಣೆಗೆ ಒಳಪಡಿಸುತ್ತಾರೆ. ಯಾರ ಬಳಿಯೂ ಇರದ ಉತ್ತರಗಳು ಯನೀನಾಳ ಬಳಿ ದೊರೆಯುತ್ತವೆ. ಬಿಗ್ ಫೂಟ್ ಅಲ್ಲದೇ ಇತರರ ಕೊಲೆಯಾದ ಸ್ಥಳಗಳಲ್ಲಿಯೂ ಬೇರೆ ಬೇರೆ ತರಹದ ಪ್ರಾಣಿಗಳ ಹೆಜ್ಜೆ ಗುರುತುಗಳು ಕಂಡಿರುತ್ತವೆ. ನಾವೇ ಸಾಧು ಪ್ರಾಣಿಗಳ ಒಳಗಿನ ಕ್ರೌರ್ಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲವೇನೋ, ಈ ಎಲ್ಲ ಸಾಧು ಪ್ರಾಣಿಗಳೇ ಒಂದಾಗಿ ಊರಿನ ಜನರನ್ನು ಸಾಯಿಸುತ್ತಿರಬಹುದು ಎಂಬ ವಾದವನ್ನು ಒಪ್ಪಿಸುವ ಯನೀನಾ ಪೊಲೀಸರ ಕುಹಕಕ್ಕೆ ಗುರಿಯಾಗುತ್ತಾಳೆ.
‘ಕಾವ್ಯಾ ಓದಿದ ಹೊತ್ತಿಗೆ’ ಅಂಕಣದಲ್ಲಿ…

Read More

ನಕ್ಷತ್ರ ಮಂಡಲ ಇರುವುದು ಎಲ್ಲಿ?

ಬಸವಣ್ಣ ಹೇಳಿದ “ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ” ಎಂಬ ನುಡಿಯೇ ಈ ಕಾದಂಬರಿಯ ಧ್ಯೇಯವಾಕ್ಯ. ಪ್ರತೀ ಅಧ್ಯಾಯದಲ್ಲೂ ಇರುವ ಸರ್ವನಿಯಾಮಕ ಎಳೆಯೆಂದರೆ ಅದು ಸಂಚಾರ, ಚಲನೆ. “ಜಗತ್ತಿಗೆ ಒಂದು ಸ್ಥಳದಲ್ಲಿ ನೆಲೆ ನಿಲ್ಲದವರ ಮೇಲೆ ಏನು ದ್ವೇಷವೋ ಕಾಣೆ. ಅದಕ್ಕೇ ಸಂಚಾರವನ್ನು ಆಯ್ದುಕೊಂಡವರನ್ನೆಲ್ಲ ತಡವಿಲ್ಲದೇ ಹೊಡೆದುರುಳಿಸಿದೆ ಚರಿತ್ರೆ” ಎನ್ನುತ್ತಾಳೆ ಕಾದಂಬರಿಯ ನಿರೂಪಕಿ ಒಂದು ಕಡೆ. ಅವಳು ನಿರಂತರವಾಗಿ ಚಲನೆಯಲ್ಲೇ ಇರುವವಳು. ಅಂದರೆ ಪ್ರಪಂಚದ ಬೇರೆ ಬೇರೆ ಊರುಗಳಿಗೆ ಸೈಟ್ ಸೀಯಿಂಗಿಗೆಂದು ಹೋಗಿ ಬರುವವಳಲ್ಲ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ