Advertisement

Tag: ಕಂಡಷ್ಟೂ ಪ್ರಪಂಚ

‘ಒಬ್ಬ ಸಾಮಾನ್ಯನೂ ರಾಮನೇ ಆಗಬಹುದು’

ಚಿಕ್ಕಮಗಳೂರಿನಲ್ಲಿ  ಬಾಬಾಬುಡನ್ ಗಿರಿಗೆ ತೆರಳಿ ದತ್ತಪೀಠದ ದರ್ಶನ ಪಡೆಯುವುದೊಂದು ಪ್ರೀತಿಯ ವಿಚಾರ. ಆದರೆ ಜನಜಂಗುಳಿಯ ನಡುವೆ ಕಿರಿದಾದ ಹಾದಿಯಲ್ಲಿ ಒಂದೊಂದೇ ಹೆಜ್ಜೆಯಿಟ್ಟು ಹೋದ ಬಳಿಕ ಮನಸ್ಸು ಮುದುಡಿದಂತಾಯಿತು. ನಿರಾಳವಾದ ವಾತಾವರಣದಲ್ಲಿ ಈ ಪರಿಸರವನ್ನು ಕಣ್ತುಂಬಿಕೊಂಡ ಬಾಲ್ಯದ ಕ್ಷಣಗಳು ನೆನಪಾದವು.  ಅಲ್ಲಿಂದ ಕೋದಂಡ ರಾಮ ಸೀತಾದೇವಿ ಮತ್ತು ಲಕ್ಷ್ಮಣನೊಡನೆ ತ್ರಿಭಂಗಿಯಲ್ಲಿ ನಿಂತಿರುವ ದೇವಸ್ಥಾನಕ್ಕೆ ತೆರಳಿದಾಗ ಅಲ್ಲೊಂದು ಸುಂದರವಾದ ವಿವರಣೆ ಸಿಕ್ಕಿತು. ಚಿಕ್ಕಮಗಳೂರು ಪ್ರವಾಸದ ನೆನಪುಗಳ ಬುತ್ತಿಯನ್ನು ಉಣಬಡಿಸಿದ್ದಾರೆ ಅಂಜಲಿ ರಾಮಣ್ಣ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ