Advertisement

Tag: ಕಡಿದಾಳು ಶಾಮಣ್ಣ

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ