ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ
ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ...
Read MorePosted by ಕೆಂಡಸಂಪಿಗೆ | Nov 30, 2025 | ದಿನದ ಅಗ್ರ ಬರಹ, ಸಂಪಿಗೆ ಸ್ಪೆಷಲ್ |
ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ...
Read MorePosted by ಕೆಂಡಸಂಪಿಗೆ | Nov 23, 2025 | ವಾರದ ಕಥೆ, ಸಾಹಿತ್ಯ |
ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”
Posted by ಕೆಂಡಸಂಪಿಗೆ | Aug 24, 2025 | ವಾರದ ಕಥೆ, ಸಾಹಿತ್ಯ |
ಲ್ಲಯ್ಯ, ನಮ್ಮ ಅಜ್ಜಿಮನೆಯ ಮಾವಿನ ಮರದ ಕೆಳಗೆ ಸೈಕಲ್ ನಿಲ್ಲಿಸಿ ಎಲ್ಲಿಗೆ ಹೋಗುತ್ತಿದ್ದೆ ಮಾರಾಯ? ನಾನು ಪಿಯುಸಿ ಓದುತ್ತಿದ್ದ ಒಂದು ಮೇ ರಜೆಯ ಮಧ್ಯಾಹ್ನ ಚಿಪ್ಪಿಕಲ್ಲಿನ ಸಾರು ಕುದಿಸ್ತಾ ಇರುವಾಗ- ಅಮ್ಮ ದಿಕ್ಕಬಳ್ಳಿ ಮೆಟ್ಟಿ ಬಂದವಳಂತೆ ಬಂದು ‘ಹಡಬೆ ಹೆಣ್ಣೆ! ಮರ್ಯಾದೆ ಕಳೀತಿಯೇನೇ?’ ಎಂದವಳೇ ಒಲೆಮೇಲಿನ ಸಾರೆತ್ತಿ ತೊಡೆ ಮೇಲೆ ಸುರಿದುಬಿಟ್ಟಳು! ನನ್ನ ನೋವುಗಳೇ ಹೀಗೆ. ಇಲ್ಲಿದೆ ಅಂತ ತೋರಿಸಿಕೊಳ್ಳಲು ಆಗದೆ ಹಾಗೆ! ಹೇಳು, ನಾ ಮಾಡಿದ ತಪ್ಪೇನು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ “ಒಂದು ಖಾಸಗಿ ಪತ್ರ” ನಿಮ್ಮ ಈ ಭಾನುವಾರದ ಓದಿಗೆ
Posted by ಕೆಂಡಸಂಪಿಗೆ | Aug 15, 2025 | ವಾರದ ಕಥೆ, ಸಾಹಿತ್ಯ |
ಎಲ್ಲಿಂದಲೋ ಸಿನೆಮಾ ಹಾಡು ಕೇಳಿ ಬಂತು. ಕಡೆಯ ಆಟ ಮುಗಿಯಿತೇನೋ ‘ತಾರಾ ಗಗನಮೇ…’ ತಲೆಯೆತ್ತಿ ನೋಡಿದ. ಆಕಾಶದಲ್ಲೂ ಸ್ವಾತಂತ್ರ್ಯೋತ್ಸವದ ಸಂಭ್ರಮ. ಲಕ್ಷೋಪಲಕ್ಷ ನಕ್ಷತ್ರಗಳು, ಬೊಂಬಾಯಿನಲ್ಲಿ ವಿದ್ಯುದ್ದೀಪಮಾಲೆಗಳ ನಡುವಿನಲ್ಲಿ ಇವುಗಳನ್ನು ಗಮನವಿಟ್ಟು ನೋಡಿರಲಿಲ್ಲ. ಇಲ್ಲಿ ನಿಸರ್ಗಕ್ಕೆ ಮಾನವನ ಸ್ಪರ್ಧೆಯಿಲ್ಲ. ಬೊಂಬಾಯಿನಲ್ಲಿ ವಿದ್ಯುದ್ದೀಪಗಳ ಗೊಂದಲಕ್ಕೆ ಸಿಕ್ಕಿ ಆಕಾಶ ಕೆಂಪಾಗಿತ್ತು.
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಈ ಸಂಕಲನದ “ಆಗಸ್ಟ್ ಹದಿನೈದು” ಕತೆ ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Aug 10, 2025 | ವಾರದ ಕಥೆ, ಸಾಹಿತ್ಯ |
ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್ ಕುಮಾರ್ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
