Advertisement

Tag: ಕನ್ನಡಪತ್ರಿಕೆ

ರಾಗಂ ಪುಸ್ತಕದ ಕುರಿತು ಮುರ್ತುಜಾಬೇಗಂ ಕೊಡಗಲಿ ಬರೆದ ಲೇಖನ

“ಕೊಂಚ ಮನ ತಹಬದಿಗೆ ಬಂದಂತಾಗಿ, ಗೆಳೆಯರೊಬ್ಬರ ಮನೆಗೆ ಹೋಗಿ, ಅಲ್ಲಿದ್ದ ಪುಟ್ಟ ಕಂದಮ್ಮಗಳ ಬೊಗಸೆ ತುಂಬಿಸಿಕೊಂಡು ಮುದ್ದಾಡಿದೆ. ಮಗಳಂತೆ ಕಾಣುವ ಅಪ್ಪ-ಅಮ್ಮನ ಜೊತೆ ಮಾತಾಡಿ, ಕೀಟ್ಸ್‍ ನ ಸಹವಾಸದಿಂದ ಹೊರಬಂದೆ. ‘ಯಪ್ಪಾ, ಬದುಕಿದೆ’ ಅಂತ ನಿಟ್ಟುಸಿರು ಬಿಟ್ಟೆ. ಮಹಾಶಯ ಕೈಬಿಡಲೇ ಇಲ್ಲ. ಮರುದಿನ ಮತ್ತೆ ಅವನದೆ ಕನವರಿಕೆ, ಮುಂದೇನಾಯಿತು? ನಮ್ಮ ದೋಸ್ತನಿಗೆ ಎಂಬ ಹಳವಂಡ. ಮತ್ತೆ ತೆಕ್ಕೆಗೆಳೆದುಕೊಂಡು ಅವನೊಂದಿಗೆ ಮಾತಾದೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ