Advertisement

Tag: ಕಾದಂಬರಿ

ಆರಕ್ಕೇರದ ಮೂರಕ್ಕಿಳಿಯದ ಬಡವರ ಬದುಕು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪಕ್ಕದಲ್ಲಿದ್ದ ಮಣಿ, “ಸರ್ ಅವರೆಲ್ಲರ ಹೆಸರುಗಳು ಏನೇನು ಅಂತ ಗೊತ್ತ ಸರ್?” ಎಂದ. ಲೋಗನಾಥನ್, “ಗೊತ್ತಿಲ್ಲ” ಎಂದ. ಮಣಿ “ಕರ್ಣನ್, ಧರ್ಮರಾಯನ್, ಭೀಮನ್, ಅರ್ಜುನನ್, ನಖುಲನ್ ಮತ್ತು ಸಹದೇವನ್” ಎನ್ನುತ್ತಿದ್ದಂತೆ, ಲೋಗನಾಥನ್ “ಇನ್ನೂ ಮೂವರ ಹೆಸರು?” ಕೇಳಿದರು. ಗೋವಿಂದ, “ಮೊದಲ ಇಬ್ಬರು ಸತ್ತೋದರಂತೆ ಸರ್. ಐದು ಜನ ಗಂಡು ಮಕ್ಕಳಾದ ಮೇಲೆ ನಾನು ಹುಟ್ಟಿ, ನನಗೆ ಗೋವಿಂದಾ ಅಂತ ಹೆಸರು ಇಟ್ಟ ಮೇಲೆ ನಮ್ಮಮ್ಮನಿಗೆ ಮಕ್ಕಳಾಗುವುದು ನಿಂತೋಯಿತಂತೆ” ಎಂದ ಗೋವಿಂದನೆ ಬಿದ್ದೂಬಿದ್ದು ನಕ್ಕ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಹಸೆಮಣೆಯೇರಿದ ತಾಯಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪದ್ಮನಾಭನ್, ಸುಮತಿ ಕೊರಳಿಗೆ ತಾಳಿ ಕಟ್ಟುತ್ತಾನೆ. ಮದುವೆ ನಡೆಸುತ್ತಿದ್ದ ಹಿರಿಯಾತ ಎದ್ದು ಕುಂಡದ ಸುತ್ತಲೂ ಏಳು ಸುತ್ತುಗಳನ್ನು ಹಾಕುವಂತೆ ಹೇಳುತ್ತಾರೆ. ಸೆಲ್ವಿ ನಿಧಾನವಾಗಿ ಹೊಟ್ಟೆಯನ್ನು ಹಿಡಿದುಕೊಂಡು ಎದ್ದುನಿಂತು ಗಂಡನ ಹಿಂದೆ ನಡೆಯುತ್ತಾಳೆ. ಸುತ್ತಲೂ ನೆರೆದಿದ್ದವರೆಲ್ಲ ಸೆಲ್ವಿಯ ಹೊಟ್ಟೆಯನ್ನೇ ನೋಡುತ್ತಾರೆ. ಸೆಲ್ವಿ ಕ್ಲಾಸ್‌ಮೇಟ್ ಸ್ವಾಮಿ ಗುಂಪು ಮತ್ತು ಹುಡುಗಿಯರ ಗುಂಪು ಬೆರಗಾಗಿ ನೋಡುತ್ತಾರೆ. ಮದುವೆ ಮುಗಿದು ಎಲ್ಲರೂ ಅವರನ್ನು ವಿಶ್ ಮಾಡಿ ಪಕ್ಕದಲ್ಲಿದ್ದ ಪೆಂಡಾಲ್ ಒಳಕ್ಕೆ ಊಟಕ್ಕೆ ಹೊರಡುತ್ತಾರೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಅರ್ಥವಾಗದ ವಯಸ್ಸು ಏನೆಲ್ಲ ಮಾಡಿಸುತ್ತದೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಅಯ್ಯಪ್ಪ ಮತ್ತೆ ಹೊರಕ್ಕೆ ಬಂದು ಕಲ್ಲು ಬಂಡೆಯ ಮೇಲೆ ಕುಳಿತುಕೊಂಡು ಅಂಗೈಯಿಂದ ಜೋರಾಗಿ ಕಲ್ಲು ಬಂಡೆಗೆ ಹೊಡೆದು ಕೈಕೈ ಹಿಸುಕಿಕೊಂಡರು. ರಾತ್ರಿ ಊಟದ ಸಮಯವಾಗಿ ವಿಜಯ ಊಟದ ತಟ್ಟೆ ಮತ್ತು ನೀರು ಅಯ್ಯಪ್ಪನಿಗೆ ತಂದುಕೊಟ್ಟು ಬಾಗಿಲು ಮುಂದೆ ಕೆಳಗಡೆ ಕುಳಿತುಕೊಂಡಳು. ಅಯ್ಯಪ್ಪ ಊಟ ಮಾಡುತ್ತ, “ಈ ಹುಡುಗಿ ಕಾಲೇಜ್ ಓದು ಮುಗಿದಂತೆಯೇ. ನಮ್ಮ ಮನೆಗಳಲ್ಲಿ ಹೆಣ್ಣು ಮಕ್ಕಳು ಇದುವರೆಗೂ ಯಾರೂ ಓದಿರಲಿಲ್ಲ. ಈ ಹುಡುಗಿಯನ್ನಾದರೂ ಚೆನ್ನಾಗಿ ಓದಿಸೋಣ ಅಂದುಕೊಂಡಿದ್ದೆ” ಎಂದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಒಳಗೊಂದು ಪರಿಸ್ಥಿತಿ.. ಹೊರಗೊಂದು ಪರಿಸ್ಥಿತಿ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿ, “ಸೆಲ್ವಿ ನನ್ನ ಮಾತು ಕೇಳು. ಅಬಾರ್ಶನ್ ಮಾಡಿಕೊಂಡರೆ ಎಲ್ಲವೂ ಸರಿಯೋಗುತ್ತದೆ. ಮುಂದೆ ಅಂತಹ ತಪ್ಪು ನಡೆಯದಂತೆ ನೋಡಿಕೊಳ್ಳೋಣ. ನೀನು ಮುಂದಕ್ಕೆ ಓದಬಹುದು. ನಾನೂ ಹೇಗಾದರು ಮಾಡಿ ರಾತ್ರಿ ತರಗತಿಗಳಿಗೆ ಹೋಗಿ ಡಿಗ್ರಿ ಮುಗಿಸಬಹುದು. ಕಾಲೇಜಿನಲ್ಲಿ ಹೇಗೊ ರಾತ್ರಿಯೊತ್ತು ಆರ್ಟ್ ತರಗತಿಗಳಿಗೆ ಪಾಠ ಮಾಡ್ತಾರೆ” ಎಂದ. ಸೆಲ್ವಿ, “ಇಲ್ಲ ನಾನು ಅಬಾರ್ಶನ್ ಮಾತ್ರ ಮಾಡಿಕೊಳ್ಳುವುದಿಲ್ಲ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಕಾಣುತ್ತಿಲ್ಲವೇ ಅಲ್ಲಿ ಗೋದಿನಾಗರ…: ಡಾ. ಕೆ.ಬಿ. ಶ್ರೀಧರ್ ಕಾದಂಬರಿಯ ಪುಟಗಳು

ಪಲ್ಲವಿಯು ಮುಟ್ಟಿದಲ್ಲೆಲ್ಲಾ ರೋಹಿಣಿಯು ಸಡಿಲಗೊಂಡಳು. ಗಟ್ಟಿಯಾದ ಮೇಣವು ಬೆಂಕಿಯ ಕಾವಿಗೆ ಮೆತ್ತಗಾಗುವಂತೆ… ಗೌತಮನಿಗೆ ನಂಬಲಾಗಲಿಲ್ಲ, ಅರ್ಥವೂ ಆಗಲಿಲ್ಲ. ತನಗರಿಯದ ಯಾವುದೋ ಭಾಷೆಯಲ್ಲಿ ಇವರಿಬ್ಬರು ಸಂವಹಿಸುತ್ತಿದ್ದಾರೆ ಎಂದೆನಿಸಿತು. ಬಗೆಹರಿದಂತೆ ಕಂಡಿದ್ದ ಅನುಮಾನವು ಬುಗ್ಗೆಂದು ಹೊತ್ತಿಕೊಂಡಿತು. ಮೂತ್ರಕ್ಕೆ ಅವಸರವಾದಂತಾಗಿ ಬಚ್ಚಲ ಮನೆಗೆ ಓಡಿದ. ಪಲ್ಲವಿಯು ಮೆಲ್ಲಮೆಲ್ಲನೆ ರೋಹಿಣಿಯನ್ನು ನಡೆಸುತ್ತಾ ಮನೆಯೊಳಗೆ ಕರೆದುಕೊಂಡು ಬಂದು, ಸೋಫಾ ಮೇಲೆ ಕೂರಿಸಿದಳು.
ಡಾ. ಕೆ.ಬಿ. ಶ್ರೀಧರ್ ಹೊಸ ಕಾದಂಬರಿ “ಅನೂಹ್ಯ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ